AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ನಿದ್ರೆಯಲ್ಲಿ ಹಲ್ಲಿನ ಸೆಟ್ ನುಂಗಿದ ವ್ಯಕ್ತಿ

ವ್ಯಕ್ತಿಯೊಬ್ಬರು ನಿದ್ರೆಯಲ್ಲಿ ಹಲ್ಲಿನ ಸೆಟ್ ನುಂಗಿರುವ ವಿಚಿತ್ರ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆದರೆ ಈ ವ್ಯಕ್ತಿ ಹಲ್ಲಿನ ಸೆಟ್ ಹುಡುಕಿದ್ದಾರೆ ಆದರೆ ಅದನ್ನು ತಾನು ನುಂಗಿರುವ ಕುರಿತು ಯಾವುದೇ ಮಾಹಿತಿ ಇರಲಿಲ್ಲ. ಹಲ್ಲಿನ ಸೆಟ್ ಶ್ವಾಸಕೋಶದಲ್ಲಿ ಸಿಲುಕಿತ್ತು. ವಿಶಾಖಪಟ್ಟಣಂನ ಖಾಸಗಿ ಆಸ್ಪತ್ರೆಯ ವೈದ್ಯರು ಇದೀಗ ಡೆಂಟಲ್ ಸೆಟ್ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. 52 ವರ್ಷದ ವ್ಯಕ್ತಿ ಹಲವು ವರ್ಷಗಳಿಂದ ಸ್ಥಿರ ದಂತಗಳನ್ನು ಬಳಸುತ್ತಿದ್ದರು, ಆದರೆ ಕಾಲಾ ನಂತರದಲ್ಲಿ ಅದು ಸಡಿಲವಾಗಿತ್ತು.

ಆಂಧ್ರಪ್ರದೇಶ: ನಿದ್ರೆಯಲ್ಲಿ ಹಲ್ಲಿನ ಸೆಟ್ ನುಂಗಿದ ವ್ಯಕ್ತಿ
ವೈದ್ಯೆImage Credit source: India Today
Follow us
ನಯನಾ ರಾಜೀವ್
|

Updated on: Dec 15, 2024 | 3:17 PM

ವ್ಯಕ್ತಿಯೊಬ್ಬರು ನಿದ್ರೆಯಲ್ಲಿ ಹಲ್ಲಿನ ಸೆಟ್ ನುಂಗಿರುವ ವಿಚಿತ್ರ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆದರೆ ಈ ವ್ಯಕ್ತಿ ಹಲ್ಲಿನ ಸೆಟ್ ಹುಡುಕಿದ್ದಾರೆ ಆದರೆ ಅದನ್ನು ತಾನು ನುಂಗಿರುವ ಕುರಿತು ಯಾವುದೇ ಮಾಹಿತಿ ಇರಲಿಲ್ಲ. ಹಲ್ಲಿನ ಸೆಟ್ ಶ್ವಾಸಕೋಶದಲ್ಲಿ ಸಿಲುಕಿತ್ತು. ವಿಶಾಖಪಟ್ಟಣಂನ ಖಾಸಗಿ ಆಸ್ಪತ್ರೆಯ ವೈದ್ಯರು ಇದೀಗ ಡೆಂಟಲ್ ಸೆಟ್ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. 52 ವರ್ಷದ ವ್ಯಕ್ತಿ ಹಲವು ವರ್ಷಗಳಿಂದ ಸ್ಥಿರ ದಂತಗಳನ್ನು ಬಳಸುತ್ತಿದ್ದರು, ಆದರೆ ಕಾಲಾ ನಂತರದಲ್ಲಿ ಅದು ಸಡಿಲವಾಗಿತ್ತು.

ಮಲಗಿದ್ದಾಗ ಅಜಾಗರೂಕತೆಯಿಂದ ನುಂಗಿ ಹೋಗಿದೆ. ಹಲ್ಲಿನ ಸೆಟ್ ವಾಯುಮಾರ್ಗದ ಕೆಳಗೆ ಹೋಗಿತ್ತು ಶ್ವಾಸಕೋಶದ ಬಲಭಾಗದಲ್ಲಿ ಸಿಲುಕಿತ್ತು. ಕಿಮ್ಸ್ ಐಕಾನ್ ಆಸ್ಪತ್ರೆಯ ಕನ್ಸಲ್ಟೆಂಟ್ ಇಂಟರ್ವೆನ್ಷನಲ್ ಪಲ್ಮನಾಲಜಿಸ್ಟ್ ಡಾ ಸಿಎಚ್ ಭರತ್ ಮಾತನಾಡಿ, ಮನುಷ್ಯನ ಎಡ ಶ್ವಾಸಕೋಶ ಮತ್ತು ಬಲ ಶ್ವಾಸಕೋಶದ ಭಾಗಗಳು ಸಾಮಾನ್ಯವಾಗಿ

ಕಾರ್ಯನಿರ್ವಹಿಸುತ್ತಿದ್ದರಿಂದ ತೀವ್ರ ಉಸಿರಾಟದ ತೊಂದರೆಗಳನ್ನು ಅನುಭವಿಸಲಿಲ್ಲ ಎಂದು ಹೇಳಿದರು. ಆದರೆ ಅದು ನಿರಂತರ ಕೆಮ್ಮು ಉಂಟು ಮಾಡಿತ್ತು, ಅದಕ್ಕಾಗಿ ವೈದ್ಯರ ಬಳಿಕ ಹೋಗುವಂತಾಯಿತು. ಎಕ್ಸ್-ರೇ ಮತ್ತು ಸಿಟಿ ಸ್ಕ್ಯಾನ್ಗಳನ್ನು ನಡೆಸಿದ ನಂತರ, ಶ್ವಾಸಕೋಶದಲ್ಲಿ ದಂತ ಸೆಟ್ ಇರುವಿಕೆಯನ್ನು ವೈದ್ಯರು ದೃಢಪಡಿಸಿದರು.

ಮತ್ತಷ್ಟು ಓದಿ: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಚಾಲಕ; ವಿಡಿಯೋ ವೈರಲ್‌

ವೈದ್ಯಕೀಯ ತಂಡವು ವಸ್ತುವನ್ನು ತೆಗೆದುಹಾಕಲು ಸಾಮಾನ್ಯ ಅರಿವಳಿಕೆ ಅಡಿಯಲ್ಲಿ ಕಠಿಣವಾದ ಬ್ರಾಂಕೋಸ್ಕೋಪಿ ವಿಧಾನವನ್ನು ಆರಿಸಿಕೊಂಡಿತ್ತು. ಈ ಪ್ರಕ್ರಿಯೆಯು ಶ್ವಾಸಕೋಶ ಅಥವಾ ವಾಯುಮಾರ್ಗದಲ್ಲಿ ಗಾಯವಾಗುವ ಸಾಧ್ಯತೆಗಳು ಹೆಚ್ಚಿತ್ತು ಎಂದು ಡಾ ಭರತ್ ಹೇಳಿದರು. ಆದರೆ ಇದನ್ನು ಕನಿಷ್ಠ ತೊಡಕುಗಳೊಂದಿಗೆ ಯಶಸ್ವಿಯಾಗಿ ನಡೆಸಲಾಯಿತು.

ಹಲ್ಲಿನ ಸೆಟ್‌ನ ಎರಡೂ ಬದಿಗಳಲ್ಲಿ ಲೋಹವಿದ್ದರೆ ಗಾಯವಾಗುವ ಅಪಾಯ ಹೆಚ್ಚಿತ್ತು, ರಕ್ತಸ್ರಾವಕ್ಕೆ ಕಾರಣವಾಗಬಹುದಿತ್ತು, ಅದೃಷ್ಟವಶಾತ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್