AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭಕ್ಕೆ ಹೋಗುತ್ತಿದ್ದ ರೈಲಿನ ಎಸಿ ಕೋಚ್​ನಲ್ಲಿ ವ್ಯಕ್ತಿಯಿಂದ ಮೂತ್ರ ವಿಸರ್ಜನೆ; ಪ್ರಯಾಣಿಕರ ಆಕ್ರೋಶ

ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಕ್ಕೆ ಹೋಗುತ್ತಿದ್ದ ಸಂಗಮ್ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಘಟನೆಯನ್ನು ಪ್ರಯಾಣಿಕರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಆಕ್ರೋಶಕ್ಕೆ ಗುರಿಯಾಗಿದೆ. ರೈಲ್ವೆ ಅಧಿಕಾರಿಗಳು ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಮಹಾಕುಂಭಕ್ಕೆ ಹೋಗುತ್ತಿದ್ದ ರೈಲಿನ ಎಸಿ ಕೋಚ್​ನಲ್ಲಿ ವ್ಯಕ್ತಿಯಿಂದ ಮೂತ್ರ ವಿಸರ್ಜನೆ; ಪ್ರಯಾಣಿಕರ ಆಕ್ರೋಶ
Sangam Express Train
ಸುಷ್ಮಾ ಚಕ್ರೆ
|

Updated on: Jan 16, 2025 | 10:15 PM

Share

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮೀರತ್‌ನಿಂದ ಮಹಾಕುಂಭಕ್ಕೆ ಹೋಗುವ ಸಂಗಮ್ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡಿದ ನಾಚಿಕೆಗೇಡಿನ ಘಟನೆ ನಡೆದಿದೆ. ಇದು ಆ ಕೋಚ್‌ನಲ್ಲಿದ್ದ ಪ್ರಯಾಣಿಕರನ್ನು ಆಘಾತ ಮತ್ತು ಕೋಪಕ್ಕೆ ಒಳಪಡಿಸಿದೆ. ರೈಲ್ವೆ ಅಧಿಕಾರಿಗಳು ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಸಂಗಮ್ ಎಕ್ಸ್‌ಪ್ರೆಸ್ ರೈಲು ಮೀರತ್‌ನಿಂದ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಆರೋಪಿ ತನ್ನ ಸೀಟಿನಿಂದ ಎದ್ದು, ತನ್ನ ಪ್ಯಾಂಟ್‌ನ ಜಿಪ್ ಬಿಚ್ಚಿ, ಮಹಿಳಾ ಮತ್ತು ವೃದ್ಧ ಪ್ರಯಾಣಿಕರ ಮುಂದೆಯೇ ಬಹಿರಂಗವಾಗಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಆ ವ್ಯಕ್ತಿ 3ನೇ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇಡೀ ಘಟನೆಯನ್ನು ಪ್ರಯಾಣಿಕರು ಮೊಬೈಲ್ ಫೋನ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Viral: ಸೀಟಿಗಾಗಿ ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಬ್ಬರ ನಡುವೆ ನಡೆಯಿತು ಜಡೆ ಜಗಳ; ವಿಡಿಯೋ ವೈರಲ್‌

ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಪ್ರತಿ ರೈಲು ಬೋಗಿಯಲ್ಲಿ ಪ್ರತಿ ಬದಿಯಲ್ಲಿ ಎರಡು ಶೌಚಾಲಯಗಳಿರುತ್ತವೆ. ರೈಲಿನಲ್ಲಿ ಎರಡು ಶೌಚಾಲಯಗಳಿದ್ದರೂ ಆ ವ್ಯಕ್ತಿ ರೈಲಿನ ಕೋಚ್​ನೊಳಗೇ ಮೂತ್ರ ವಿಸರ್ಜನೆ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?