AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ವಂಚನೆಯನ್ನು ಅರೆಕ್ಷಣದಲ್ಲಿ ಬಯಲು ಮಾಡಿದ ಪತ್ನಿ; ಪ್ರೇಯಸಿಯೊಂದಿಗೆ ಹೋಟೆಲ್​ಗೆ ಹೋಗಿದ್ದವನ ಪೀಕಲಾಟ !

ಈ ವ್ಯಕ್ತಿ ಗುಜರಾತ್​ ಮೂಲದ ಉದ್ಯಮಿಯಾಗಿದ್ದು, ಈತನ ಪತ್ನಿ ಅದೇ ಕಂಪನಿಯಲ್ಲಿ ಡೈರೆಕ್ಟರ್​. ಉದ್ಯಮಿಯ ಪತ್ನಿಗೆ ಮೊದಲಿನಿಂದಲೂ ಪತಿ ಮೇಲೆ ಅನುಮಾನವಿತ್ತು.

ಪತಿಯ ವಂಚನೆಯನ್ನು ಅರೆಕ್ಷಣದಲ್ಲಿ ಬಯಲು ಮಾಡಿದ ಪತ್ನಿ; ಪ್ರೇಯಸಿಯೊಂದಿಗೆ ಹೋಟೆಲ್​ಗೆ ಹೋಗಿದ್ದವನ ಪೀಕಲಾಟ !
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 05, 2022 | 10:42 AM

Share

ಪುಣೆ: 41 ವರ್ಷದ ವ್ಯಕ್ತಿ ಮತ್ತು ಆತನ ಪ್ರೇಯಸಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿ ಪುಣೆಯ ಹೋಟೆಲ್​​ವೊಂದಕ್ಕೆ ಪ್ರಿಯತಮೆಯೊಂದಿಗೆ ಹೋಗಿದ್ದ. ಅಲ್ಲಿ ತಪಾಸಣೆ ಮಾಡುವಾಗ ತನ್ನ ಪ್ರಿಯತಮೆಯ ಗುರುತು ದೃಢೀಕರಿಸಲು ಪತ್ನಿಯ ಆಧಾರ್ ಕಾರ್ಡ್​ ಕೊಟ್ಟಿದ್ದಾನೆ. ಸದ್ಯ ವ್ಯಕ್ತಿ ಮತ್ತು ಆತನ ಪ್ರೇಯಸಿ ಇಬ್ಬರ ವಿರುದ್ಧವೂ ಹಿಂಜೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ವ್ಯಕ್ತಿ ಗುಜರಾತ್​ ಮೂಲದ ಉದ್ಯಮಿಯಾಗಿದ್ದು, ಈತನ ಪತ್ನಿ ಅದೇ ಕಂಪನಿಯಲ್ಲಿ ಡೈರೆಕ್ಟರ್​. ಉದ್ಯಮಿಯ ಪತ್ನಿಗೆ ಮೊದಲಿನಿಂದಲೂ ಪತಿ ಮೇಲೆ ಅನುಮಾನವಿತ್ತು. ಇದೇ ಕಾರಣಕ್ಕೆ ಪತಿಯ ಕಾರಿನಲ್ಲಿ ಜಿಪಿಎಸ್​ ಕೂಡ ಅಳವಡಿಸಿದ್ದರು.  ಕಳೆದ ನವೆಂಬರ್​​ನಲ್ಲಿ ಈತ ಬೆಂಗಳೂರಿಗೆ ಬಿಜಿನೆಸ್​ ಟ್ರಿಪ್​ಗೆ ಹೋಗುತ್ತೇನೆ ಎಂದು ಹೇಳಿದ್ದ, ಆದರೆ ಆಕೆ ಜಿಪಿಎಸ್ ಟ್ರ್ಯಾಕರ್​​ನಲ್ಲಿ ಚೆಕ್​ ಮಾಡಿದಾಗ ಕಾರು ಪುಣೆಗೆ ಹೋಗಿದ್ದು ಬೆಳಕಿಗೆ ಬಂದಿದೆ.

ಮಹಿಳೆ ಸುಮ್ಮನಿರದೆ ಜಿಪಿಎಸ್​ ಟ್ರ್ಯಾಕರ್​ ತೋರಿಸಿದ ಲೊಕೇಶನ್​​ನ ಹೋಟೆಲ್​ಗೆ ಕರೆ ಮಾಡಿ ಪತಿಯ ಬಗ್ಗೆ ವಿಚಾರಿಸಿದ್ದಾರೆ. ಆಗ ಹೋಟೆಲ್​ ಸ್ಟಾಪ್​,  ಉದ್ಯಮಿ ತಮ್ಮ ಪತ್ನಿಯೊಂದಿಗೇ ಇಲ್ಲಿಗೆ ಬಂದಿದ್ದಾಗಿ ತಿಳಿಸಿದಾಗ ನಿಜವಾದ ಪತ್ನಿ ಶಾಕ್​ ಆಗಿದ್ದಾರೆ.  ಆದರೆ ಬಳಿಕ ಗೊತ್ತಾದ ಸತ್ಯವೇನೆಂದರೆ, ಈ ಉದ್ಯಮಿ ಪತ್ನಿಯ ಆಧಾರ್​ ಕಾರ್ಡ್ ತೋರಿಸಿ, ಇನ್ನೊಬ್ಬ ಮಹಿಳೆಯೊಂದಿಗೆ ಹೋಟೆಲ್​ ಹೋಗಿದ್ದಾನೆ. ಸದ್ಯ ಆಕೆ ನಾಪತ್ತೆಯಾಗಿದ್ದು, ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Hrithik Roshan: ಮತ್ತೆ ಸಬಾ ಜತೆ ಕಾಣಿಸಿಕೊಂಡ ಹೃತಿಕ್; ಅಭಿಮಾನಿಗಳಿಗೆ ಹೆಚ್ಚಿತು ಅನುಮಾನ

Published On - 9:59 am, Sat, 5 February 22

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ