AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟಿಗೇ ಮದ್ಯಪಾನ ಮಾಡಲು ಲಿಕ್ಕರ್​ ಶಾಪ್​​​ಗೆ ಹೋದ ಸ್ನೇಹಿತರು; 10 ರೂ.ಗಾಗಿ ನಡೆದೇ ಹೋಯ್ತು ಭೀಕರ ಕೊಲೆ

ತಲೆಗೆ ತೀವ್ರವಾದ ಗಾಯವಾದ ಕಾರಣ ತೀವ್ರ ರಕ್ತಸ್ರಾವವಾಗಿ ಭಗವತ್​ ಸೀತಾರಾಮ್​ ಮೃತಪಟ್ಟಿದ್ದಾರೆ.   ಘಟನೆ ನಡೆದ ಒಂದೇ ತಾಸಿನಲ್ಲಿ ಇಬ್ಬರೂ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ.

ಒಟ್ಟಿಗೇ ಮದ್ಯಪಾನ ಮಾಡಲು ಲಿಕ್ಕರ್​ ಶಾಪ್​​​ಗೆ ಹೋದ ಸ್ನೇಹಿತರು; 10 ರೂ.ಗಾಗಿ ನಡೆದೇ ಹೋಯ್ತು ಭೀಕರ ಕೊಲೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 2:37 PM

Share

ಅಲ್ಕೋಹಾಲ್​​ನಿಂದ ನಡೆಯುವ ಕ್ರೈಂಗಳು ಒಂದೆರಡಲ್ಲ. ಮದ್ಯದ ಅಮಲಿನಲ್ಲಿ ನಡೆಯುವ ಅಪರಾಧಗಳು ಒಂದಷ್ಟಾದರೆ, ಈ ಮದ್ಯಕ್ಕಾಗಿ ನಡೆಯುವ ಕ್ರೈಂಗಳು ಮತ್ತೊಂದಷ್ಟು. ಇದೀಗ ಮದ್ಯಪಾನ ಮಾಡುವ ವಿಚಾರಕ್ಕೆ 50 ವರ್ಷದ ವ್ಯಕ್ತಿಯೊಬ್ಬರನ್ನು ಅವರ ಇಬ್ಬರು ಸ್ನೇಹಿತರೇ ಹತ್ಯೆ ಮಾಡಿರುವ ದುರ್ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ.  ಮೃತ ವ್ಯಕ್ತಿಯನ್ನು ಭಗವತ್​ ಸೀತಾರಾಮ್​ ಫೇಸ್​​ ಎಂದು ಗುರುತಿಸಲಾಗಿದೆ. ಹಾಗೇ ಕೊಲೆ ಮಾಡಿದ ಆರೋಪಿಗಳನ್ನು ವಿನೋದ್​ ಲಕ್ಷ್ಮಣ್​ ವಾಂಖೆಡೆ (40) ಮತ್ತು ದಿಲೀಪ್​ ತೃಯಂಬಕ ಬೊಡ್ಡೆ ಎಂದು ಹೇಳಲಾಗಿದೆ.  

ಈ ಮೂವರು ಮದ್ಯಪಾನ ಮಾಡುವ ಯೋಜನೆ ಹಾಕಿಕೊಂಡು ಒಂದು ಲಿಕ್ಕರ್ ಶಾಪ್​ಗೆ ಹೋಗಿದ್ದರು. ಅಲ್ಲಿ ಭಗವತ್​ ಸೀತಾರಾಮ್​ ಅವರ ಬಳಿ 10 ರೂಪಾಯಿ ಕೊಡುವಂತೆ ಉಳಿದಿಬ್ಬರು ಕೇಳಿದ್ದಾರೆ. ಆದರೆ ಅಷ್ಟು ಹಣ ನೀಡಲು ಅವರು ನಿರಾಕರಿಸಿದ್ದಾರೆ ಮತ್ತು ಆ ಅಂಗಡಿಯಿಂದ ಹೊರಟಿದ್ದಾರೆ. ಕೋಪಗೊಂಡ ವಿನೋದ್​ ಮತ್ತು ದಿಲೀಪ್​ ಹಿಂದಿನಿಂದ ಹೋಗಿ ಭಗವತ್​ ಅವರ ತಲೆಗೆ ಮರದ ಕೋಲಿನಿಂದ ಹೊಡೆದಿದ್ದಾರೆ.  ತಲೆಗೆ ತೀವ್ರವಾದ ಗಾಯವಾದ ಕಾರಣ ರಕ್ತಸ್ರಾವವಾಗಿ ಭಗವತ್​ ಮೃತಪಟ್ಟಿದ್ದಾರೆ.

ಘಟನೆ ನಡೆದ ಒಂದೇ ತಾಸಿನಲ್ಲಿ ಇಬ್ಬರೂ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಲಿಕ್ಕರ್​ ಶಾಪ್​ವೊಂದರ ಬಳಿ ವ್ಯಕ್ತಿಯೊಬ್ಬ ರಕ್ತದ ಮಡುವಲ್ಲಿ ಬಿದ್ದಿದ್ದಾಗಿ ನಮಗೆ ಮಾಹಿತಿ ಬಂತು.  ನಾವು ಸ್ಥಳಕ್ಕೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್​ ಅಧಿಕಾರಿ ಪ್ರಲ್ಹಾದ್ ಕಟ್ಕರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಪ್ರಯಕ್ತ ಸಿದ್ದಗಂಗಾ ಮಠದ ಹತ್ತು ಸಾವಿರ ಮಕ್ಕಳಿಂದ ಕನ್ನಡ ಹಾಡುಗಳ ಗಾಯನ‌

ಪಟಾಕಿ ಅವಘಡಗಳಾದರೆ ಚಿಕಿತ್ಸೆಗೆ ಸಿದ್ಧತೆ; ಆದ್ರೆ ಪಟಾಕಿ ತಂಟೆಗೆ ಹೋಗಬೇಡಿ: ಮಿಂಟೋ ಆಸ್ಪತ್ರೆ ವೈದ್ಯರ ಕಾಳಜಿ, ಸಿದ್ಧತೆ ಹೀಗಿದೆ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​