AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ. ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ […]

ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on:Sep 09, 2020 | 10:41 AM

Share

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ.

ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ ವಿರುದ್ದ ಶ್ರಾವಣಿ ಕುಟುಂಬಸ್ಥರು ಎಸ್.ಆರ್.‌ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 9:40 am, Wed, 9 September 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ