AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ. ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ […]

ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ
ಆಯೇಷಾ ಬಾನು
|

Updated on:Sep 09, 2020 | 10:41 AM

Share

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ.

ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ ವಿರುದ್ದ ಶ್ರಾವಣಿ ಕುಟುಂಬಸ್ಥರು ಎಸ್.ಆರ್.‌ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 9:40 am, Wed, 9 September 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?