AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ. ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ […]

ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ
ಆಯೇಷಾ ಬಾನು
|

Updated on:Sep 09, 2020 | 10:41 AM

Share

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ.

ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ ವಿರುದ್ದ ಶ್ರಾವಣಿ ಕುಟುಂಬಸ್ಥರು ಎಸ್.ಆರ್.‌ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 9:40 am, Wed, 9 September 20

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು