AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ. ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ […]

ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on:Sep 09, 2020 | 10:41 AM

Share

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ.

ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ ವಿರುದ್ದ ಶ್ರಾವಣಿ ಕುಟುಂಬಸ್ಥರು ಎಸ್.ಆರ್.‌ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 9:40 am, Wed, 9 September 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ