ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ. ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ […]

ಟಿಮ್ ಟಾಕ್ ಗೆಳೆಯನಿಂದ ಕಿರುಕುಳ, ತೆಲುಗು ಧಾರಾವಾಹಿ ನಟಿ ಶ್ರಾವಣಿ ಆತ್ಮಹತ್ಯೆ

Updated on: Sep 09, 2020 | 10:41 AM

ಹೈದರಾಬಾದ್: ತೆಲುಗಿನ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ 8 ವರ್ಷಗಳಿಂದ ಸೀರಿಯಲ್​ಗಳಲ್ಲಿ ನಟಿಸುತ್ತಿದ್ದ ನಟಿ ಶ್ರಾವಣಿ, ಮಾ‌ ಟೀವಿಯಲ್ಲಿ‌ ಲೀಡ್ ಆಕ್ಟ್ರೆಸ್ ಆಗಿದ್ದಳು. ಈ ಮಧ್ಯೆ, ಟಿಮ್ ಟಾಕ್ ಮೂಲಕ ದೇವರಾಜ್ ರೆಡ್ಡಿ ಎನ್ನುವಾತ ಪರಿಚಯವಾಗಿದ್ದ.

ಕಾಲಾಂತರದಲ್ಲಿ ಅವನ ಕಿರುಕುಳ ಹೆಚ್ಚಾಗಿದೆ. ಅದನ್ನ ಸಹಿಸಲಾಗದೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ದೇವರಾಜ್‌ ರೆಡ್ಡಿ ವಿರುದ್ದ ಶ್ರಾವಣಿ ಕುಟುಂಬಸ್ಥರು ಎಸ್.ಆರ್.‌ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 9:40 am, Wed, 9 September 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us