AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

No more corona, ಜೂನ್ 1ರಿಂದ Free for all ಅಂದ್ರು ಮಮತಾ ದೀದಿ!

ಕೋಲ್ಕತ್ತಾ: ಕೊರೊನಾ ಕ್ರಿಮಿಯಾಟದ ಆರಂಭದಿಂದಲೂ ಲಾಕ್​ಡೌನ್​ ಬಗ್ಗೆ ಅಪಶ್ರುತಿ ಹಾಡುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೊರೊನಾ ಸಂಕಷ್ಟ ಸಾಕು ಸಾಕು ಅನ್ನಿಸಿದೆ. ಅದರ ಜೊತೆಗೆ ಅಂಫಾನ್ ಚಕ್ರಸುಳಿಯಲ್ಲಿ ಸಿಲುಕಿ ರಅಜ್ಯದ ಜನತೆ ಬಸವಳಿದಿದ್ದಾರೆ. ಹಾಗಾಗಿ, ಸಿಎಂ ಬ್ಯಾನರ್ಜಿ ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಲಾಕ್​ಡೌನ್​ 4 ಮುಗಿಯುತ್ತಿದ್ದಂತೆ ಜೂನ್ 1ರಿಂದ ರಾಜ್ಯದಲ್ಲಿ ಎಲ್ಲ ಚಟುವಟಿಕೆಗಳನ್ನೂ ಮುಕ್ತಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ಪೂಜಾ ಮಂದಿರ, ಮಸೀದಿ, ಗುರುದ್ವಾರಗಳನ್ನು ಜೂನ್ 1ರಿಂದಲೇ ತೆರೆಯಲಾಗುವುದು. ಆದ್ರೆ 10 ಜನಕ್ಕಿಂತ ಹೆಚ್ಚು ಮಂದಿ […]

No more corona, ಜೂನ್ 1ರಿಂದ Free for all ಅಂದ್ರು ಮಮತಾ ದೀದಿ!
ಸಾಧು ಶ್ರೀನಾಥ್​
|

Updated on:May 29, 2020 | 5:21 PM

Share

ಕೋಲ್ಕತ್ತಾ: ಕೊರೊನಾ ಕ್ರಿಮಿಯಾಟದ ಆರಂಭದಿಂದಲೂ ಲಾಕ್​ಡೌನ್​ ಬಗ್ಗೆ ಅಪಶ್ರುತಿ ಹಾಡುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೊರೊನಾ ಸಂಕಷ್ಟ ಸಾಕು ಸಾಕು ಅನ್ನಿಸಿದೆ. ಅದರ ಜೊತೆಗೆ ಅಂಫಾನ್ ಚಕ್ರಸುಳಿಯಲ್ಲಿ ಸಿಲುಕಿ ರಅಜ್ಯದ ಜನತೆ ಬಸವಳಿದಿದ್ದಾರೆ. ಹಾಗಾಗಿ, ಸಿಎಂ ಬ್ಯಾನರ್ಜಿ ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಲಾಕ್​ಡೌನ್​ 4 ಮುಗಿಯುತ್ತಿದ್ದಂತೆ ಜೂನ್ 1ರಿಂದ ರಾಜ್ಯದಲ್ಲಿ ಎಲ್ಲ ಚಟುವಟಿಕೆಗಳನ್ನೂ ಮುಕ್ತಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಪೂಜಾ ಮಂದಿರ, ಮಸೀದಿ, ಗುರುದ್ವಾರಗಳನ್ನು ಜೂನ್ 1ರಿಂದಲೇ ತೆರೆಯಲಾಗುವುದು. ಆದ್ರೆ 10 ಜನಕ್ಕಿಂತ ಹೆಚ್ಚು ಮಂದಿ ಸೇರಬಾರದು. ಧಾರ್ಮಿಕ ಸ್ಥಳಗಳಲ್ಲಿ ಜನ ಜಮಾಯಿಸುವುದನ್ನು ನಿಷೇಧಿಸಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ದಾರೆ.

Published On - 5:07 pm, Fri, 29 May 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್