AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ
ASP ತೋನೌಜಮ್ ಬೃಂದಾ
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 20, 2020 | 6:50 PM

Share

ಮಣಿಪುರ: ಮಣಿಪುರ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ASP) ತೋನೌಜಮ್ ಬೃಂದಾ ಶುಕ್ರವಾರ ಮುಖ್ಯಮಂತ್ರಿಯವರ ಶೌರ್ಯ ಪದಕವನ್ನು ಹಿಂತಿರುಗಿಸಿದ್ದಾರೆ.

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು. ಆದರೆ, ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಆರೋಪಿಗಳನ್ನು ಲಾಂಫೆಲ್​ನ ಎನ್​ಡಿ ಮತ್ತು ಪಿಎಸ್ ನ್ಯಾಯಾಲಯ ಆರೋಪ ಮುಕ್ತಗೊಳಿಸಿ ತೀರ್ಪು ನೀಡಿತ್ತು.

ಈ ಬಗ್ಗೆ ಮಣಿಪುರದ ಮುಖ್ಯಮಂತ್ರಿ ಎನ್​. ಬಿರೆನ್​ ಸಿಂಗ್​ ಅವರಿಗೆ ಪತ್ರ ಬರೆದ ಬೃಂದಾ, ಆರೋಪಿಗಳನ್ನು ಬಿಡುಗಡೆ ಮಾಡಿರುವುದು ನನಗೆ ಅತೃಪ್ತಿಯನ್ನುಂಟು ಮಾಡಿದೆ. ನಾನು ನನ್ನ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಲಿಲ್ಲ ಎಂದು ಅನಿಸುತ್ತಿದೆ.  ನಿಮ್ಮಿಂದ ನನಗೆ ದೊರೆತ ಗೌರವಕ್ಕೆ ನಾನು ಅರ್ಹಳಲ್ಲ ಎಂದು ಭಾವಿಸಿ ಹೆಚ್ಚು ನಿಷ್ಠಾವಂತ ಪೊಲೀಸ್ ಅಧಿಕಾರಿಗೆ ಈ ಗೌರವವನ್ನು ನೀಡಲು ಪದಕವನ್ನು ಹಿಂತಿರುಗಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Published On - 6:50 pm, Sun, 20 December 20

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ