AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ
ASP ತೋನೌಜಮ್ ಬೃಂದಾ
shruti hegde
| Edited By: |

Updated on:Dec 20, 2020 | 6:50 PM

Share

ಮಣಿಪುರ: ಮಣಿಪುರ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ASP) ತೋನೌಜಮ್ ಬೃಂದಾ ಶುಕ್ರವಾರ ಮುಖ್ಯಮಂತ್ರಿಯವರ ಶೌರ್ಯ ಪದಕವನ್ನು ಹಿಂತಿರುಗಿಸಿದ್ದಾರೆ.

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು. ಆದರೆ, ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಆರೋಪಿಗಳನ್ನು ಲಾಂಫೆಲ್​ನ ಎನ್​ಡಿ ಮತ್ತು ಪಿಎಸ್ ನ್ಯಾಯಾಲಯ ಆರೋಪ ಮುಕ್ತಗೊಳಿಸಿ ತೀರ್ಪು ನೀಡಿತ್ತು.

ಈ ಬಗ್ಗೆ ಮಣಿಪುರದ ಮುಖ್ಯಮಂತ್ರಿ ಎನ್​. ಬಿರೆನ್​ ಸಿಂಗ್​ ಅವರಿಗೆ ಪತ್ರ ಬರೆದ ಬೃಂದಾ, ಆರೋಪಿಗಳನ್ನು ಬಿಡುಗಡೆ ಮಾಡಿರುವುದು ನನಗೆ ಅತೃಪ್ತಿಯನ್ನುಂಟು ಮಾಡಿದೆ. ನಾನು ನನ್ನ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಲಿಲ್ಲ ಎಂದು ಅನಿಸುತ್ತಿದೆ.  ನಿಮ್ಮಿಂದ ನನಗೆ ದೊರೆತ ಗೌರವಕ್ಕೆ ನಾನು ಅರ್ಹಳಲ್ಲ ಎಂದು ಭಾವಿಸಿ ಹೆಚ್ಚು ನಿಷ್ಠಾವಂತ ಪೊಲೀಸ್ ಅಧಿಕಾರಿಗೆ ಈ ಗೌರವವನ್ನು ನೀಡಲು ಪದಕವನ್ನು ಹಿಂತಿರುಗಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Published On - 6:50 pm, Sun, 20 December 20

Follow Us
shruti hegde
shruti hegde
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!