AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ
ASP ತೋನೌಜಮ್ ಬೃಂದಾ
shruti hegde
| Edited By: |

Updated on:Dec 20, 2020 | 6:50 PM

Share

ಮಣಿಪುರ: ಮಣಿಪುರ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ASP) ತೋನೌಜಮ್ ಬೃಂದಾ ಶುಕ್ರವಾರ ಮುಖ್ಯಮಂತ್ರಿಯವರ ಶೌರ್ಯ ಪದಕವನ್ನು ಹಿಂತಿರುಗಿಸಿದ್ದಾರೆ.

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು. ಆದರೆ, ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಆರೋಪಿಗಳನ್ನು ಲಾಂಫೆಲ್​ನ ಎನ್​ಡಿ ಮತ್ತು ಪಿಎಸ್ ನ್ಯಾಯಾಲಯ ಆರೋಪ ಮುಕ್ತಗೊಳಿಸಿ ತೀರ್ಪು ನೀಡಿತ್ತು.

ಈ ಬಗ್ಗೆ ಮಣಿಪುರದ ಮುಖ್ಯಮಂತ್ರಿ ಎನ್​. ಬಿರೆನ್​ ಸಿಂಗ್​ ಅವರಿಗೆ ಪತ್ರ ಬರೆದ ಬೃಂದಾ, ಆರೋಪಿಗಳನ್ನು ಬಿಡುಗಡೆ ಮಾಡಿರುವುದು ನನಗೆ ಅತೃಪ್ತಿಯನ್ನುಂಟು ಮಾಡಿದೆ. ನಾನು ನನ್ನ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಲಿಲ್ಲ ಎಂದು ಅನಿಸುತ್ತಿದೆ.  ನಿಮ್ಮಿಂದ ನನಗೆ ದೊರೆತ ಗೌರವಕ್ಕೆ ನಾನು ಅರ್ಹಳಲ್ಲ ಎಂದು ಭಾವಿಸಿ ಹೆಚ್ಚು ನಿಷ್ಠಾವಂತ ಪೊಲೀಸ್ ಅಧಿಕಾರಿಗೆ ಈ ಗೌರವವನ್ನು ನೀಡಲು ಪದಕವನ್ನು ಹಿಂತಿರುಗಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Published On - 6:50 pm, Sun, 20 December 20

ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್