AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ
ASP ತೋನೌಜಮ್ ಬೃಂದಾ
shruti hegde
| Edited By: |

Updated on:Dec 20, 2020 | 6:50 PM

Share

ಮಣಿಪುರ: ಮಣಿಪುರ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ASP) ತೋನೌಜಮ್ ಬೃಂದಾ ಶುಕ್ರವಾರ ಮುಖ್ಯಮಂತ್ರಿಯವರ ಶೌರ್ಯ ಪದಕವನ್ನು ಹಿಂತಿರುಗಿಸಿದ್ದಾರೆ.

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು. ಆದರೆ, ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಆರೋಪಿಗಳನ್ನು ಲಾಂಫೆಲ್​ನ ಎನ್​ಡಿ ಮತ್ತು ಪಿಎಸ್ ನ್ಯಾಯಾಲಯ ಆರೋಪ ಮುಕ್ತಗೊಳಿಸಿ ತೀರ್ಪು ನೀಡಿತ್ತು.

ಈ ಬಗ್ಗೆ ಮಣಿಪುರದ ಮುಖ್ಯಮಂತ್ರಿ ಎನ್​. ಬಿರೆನ್​ ಸಿಂಗ್​ ಅವರಿಗೆ ಪತ್ರ ಬರೆದ ಬೃಂದಾ, ಆರೋಪಿಗಳನ್ನು ಬಿಡುಗಡೆ ಮಾಡಿರುವುದು ನನಗೆ ಅತೃಪ್ತಿಯನ್ನುಂಟು ಮಾಡಿದೆ. ನಾನು ನನ್ನ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಲಿಲ್ಲ ಎಂದು ಅನಿಸುತ್ತಿದೆ.  ನಿಮ್ಮಿಂದ ನನಗೆ ದೊರೆತ ಗೌರವಕ್ಕೆ ನಾನು ಅರ್ಹಳಲ್ಲ ಎಂದು ಭಾವಿಸಿ ಹೆಚ್ಚು ನಿಷ್ಠಾವಂತ ಪೊಲೀಸ್ ಅಧಿಕಾರಿಗೆ ಈ ಗೌರವವನ್ನು ನೀಡಲು ಪದಕವನ್ನು ಹಿಂತಿರುಗಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Published On - 6:50 pm, Sun, 20 December 20

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!