AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಐವರು ನಾಗರಿಕರು ಸಾವು

ಮಣಿಪುರ(Manipur)ದಲ್ಲಿ ಹಿಂಸಾಚಾರ ಮುಂದುವರೆದಿದೆ, ಎರಡು ಪ್ರತ್ಯೇಕ ಘಟನೆಗಳಲ್ಲಿ ಅಪರಿಚಿತ ದುಷ್ಕರ್ಮಿಗಳು ಐವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಹೇಳಿಕೆಯ ಪ್ರಕಾರ, ಬಿಷ್ಣುಪುರ್ ಜಿಲ್ಲೆಯ ನಿಂಗ್‌ತೌಖೋಂಗ್ ಖಾ ಖುನೌದಲ್ಲಿ ನಾಲ್ವರು ನಾಗರಿಕರು ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಯ ಕಾಂಗ್‌ಚುಪ್ ಚಿಂಗ್‌ಖಾಂಗ್‌ನಲ್ಲಿ ಒಬ್ಬರನ್ನು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಐವರು ನಾಗರಿಕರು ಸಾವು
ಮಣಿಪುರImage Credit source: India Today
ನಯನಾ ರಾಜೀವ್
|

Updated on: Jan 19, 2024 | 9:06 AM

Share

ಮಣಿಪುರ(Manipur)ದಲ್ಲಿ ಹಿಂಸಾಚಾರ ಮುಂದುವರೆದಿದೆ, ಎರಡು ಪ್ರತ್ಯೇಕ ಘಟನೆಗಳಲ್ಲಿ ಅಪರಿಚಿತ ದುಷ್ಕರ್ಮಿಗಳು ಐವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಹೇಳಿಕೆಯ ಪ್ರಕಾರ, ಬಿಷ್ಣುಪುರ್ ಜಿಲ್ಲೆಯ ನಿಂಗ್‌ತೌಖೋಂಗ್ ಖಾ ಖುನೌದಲ್ಲಿ ನಾಲ್ವರು ನಾಗರಿಕರು ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಯ ಕಾಂಗ್‌ಚುಪ್ ಚಿಂಗ್‌ಖಾಂಗ್‌ನಲ್ಲಿ ಒಬ್ಬರನ್ನು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಬಿಷ್ಣುಪುರ ಜಿಲ್ಲೆಯಲ್ಲಿ ಐವರನ್ನು ಹತ್ಯೆ ಮಾಡಿದ್ದ ಹಂತಕರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಓಯಿನಮ್ ಬಮೊನ್‌ಜಾವೊ ಸಿಂಗ್ (61), ಅವರ ಮಗ ಒಯಿನಮ್ ಮಣಿತೊಂಬ ಸಿಂಗ್ (32), ಥಿಯಂ ಸೋಮೇಂದ್ರೊ ಸಿಂಗ್ (55) ಮತ್ತು ನಿಂಗ್‌ತೌಜಮ್ ನಬದ್ವೀಪ್ ಸಿಂಗ್ (40) ಎಂದು ಗುರುತಿಸಲಾಗಿದೆ.

ಕಾಂಗ್‌ಪೋಕ್ಪಿಯಲ್ಲಿ ಮೃತಪಟ್ಟ ನಾಗರಿಕನನ್ನು ಥಿಯಮ್ ಕೊಂಜಿನ್ ನಿವಾಸಿ ತಖೆಲ್ಲಂಬಮ್ ಮನೋರಂಜನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕಾಂಗ್‌ಚುಪ್ ಚಿಂಗ್‌ಖಾಂಗ್ ಬಳಿಯ ಬಂಕರ್ ಹಿಲ್ಸ್‌ನಲ್ಲಿ ಮನೋರಂಜನ್ ಮೃತದೇಹ ಪತ್ತೆಯಾಗಿದೆ.

ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಕಮಾಂಡೋ ಹತ್ಯೆ

ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಶಸ್ತ್ರಸಜ್ಜಿತ ದುಷ್ಕರ್ಮಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ, ತೌಬಲ್ ಜಿಲ್ಲೆಯ ಖಂಗಾಬೋಕ್‌ನಲ್ಲಿ ಗುಂಪೊಂದು ಗಡಿ ಭದ್ರತಾ ಪಡೆ ಮೇಲೆ ಗುಂಡು ಹಾರಿಸಿತ್ತು, ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್