AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಕಳೆದ 24 ಗಂಟೆಗಳಲ್ಲಿ 6 ಮಂದಿ ಸಾವು

ಮಣಿಪುರ ಹಿಂಸಾಚಾರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಕಳೆದ 24 ಗಂಟೆಗಳಲ್ಲಿ 6 ಮಂದಿ ಸಾವು
ಮಣಿಪುರ ಹಿಂಸಾಚಾರImage Credit source: Mint
ನಯನಾ ರಾಜೀವ್
|

Updated on: Aug 06, 2023 | 11:08 AM

Share

ಮಣಿಪುರ ಹಿಂಸಾಚಾರ(Manipur Violence) ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತಂದೆ-ಮಗ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಮುಂಜಾನೆಯಿಂದ ಬಿಷ್ಣುಪುರ್-ಚುರಾಚಂದ್‌ಪುರ ಗಡಿ ಪ್ರದೇಶಗಳಲ್ಲಿ ಹಗಲಿಡೀ ನಡೆದ ದಾಳಿಗಳಲ್ಲಿ ಸುಮಾರು 16 ಜನರು ಗಾಯಗೊಂಡಿದ್ದಾರೆ .

ಸೇನೆಯು ಈ ಪ್ರದೇಶದಲ್ಲಿ ಪ್ರಮುಖ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ಇಂದು ಯಾವುದೇ ಕರ್ಫ್ಯೂ ಸಡಿಲಿಕೆ ಇರುವುದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶನಿವಾರ ಮಣಿಪುರದಲ್ಲಿ ಹದಿನೈದು ದಿನಗಳಲ್ಲಿ ಅತ್ಯಂತ ಮಾರಣಾಂತಿಕ ದಿನವಾಗಿದೆ.

ಬಿಷ್ಣುಪುರ್ ಜಿಲ್ಲೆಯ ತೆರಾಖೋಂಗ್ಸಾಂಗ್ಬಿಯಲ್ಲಿ ಏಕಕಾಲದಲ್ಲಿ ನಡೆದ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಪೊಲೀಸ್ ಕಮಾಂಡೋ ಸೇರಿದಂತೆ ಮೂವರು ಗುಂಡೇಟಿನಿಂದ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಇಂಫಾಲ್ ಪೂರ್ವ ಜಿಲ್ಲೆಯ ಸನಾಸಾಬಿ ಮತ್ತು ಥಮ್ನಾಪೋಕ್ಪಿ ಗ್ರಾಮಗಳಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇಂಫಾಲ್ ಪಶ್ಚಿಮ ಜಿಲ್ಲೆಯ ಲಾಂಗೋಲ್‌ನಲ್ಲಿ ಅಪರಿಚಿತ ಗುಂಪುಗಳು ಮನೆಗಳನ್ನು ಸುಟ್ಟು ಹಾಕಿವೆ. ಈ ಹತ್ಯೆಯ ವಿರುದ್ಧ ಇಂಫಾಲದಲ್ಲೂ ಭಾರೀ ಪ್ರತಿಭಟನೆಗಳು ನಡೆದವು. ಮಣಿಪುರದಲ್ಲಿ ಕುಕಿ ಹಾಗೂ ಮೈಥಿ ಸಮುದಾಯದ ನಡುವೆ ಕಲಹ ಹುಟ್ಟಿಕೊಂಡಿದ್ದು, ಹಿಂಸಾಚಾರ ರೂಪ ತಳೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ