AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರದಲ್ಲಿ ಸೇನೆಗೆ ಮಹಿಳೆಯರೇ ದೊಡ್ಡ ಸವಾಲು, ಫೋಟೊ ಹಂಚಿಕೊಂಡ ಸೈನಿಕರು

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸೇನೆಗೆ ಪ್ರತಿಭಟನಾ ನಿರತ ಮಹಿಳೆಯರೇ ದೊಡ್ಡ ಸವಾಲಾಗಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸೇನೆಯ ಕಾರ್ಯಾಚರಣೆಗೆ ಅಡ್ಡಿಪಡಿಸುವ ಪ್ರಯತ್ನ ನಡೆಯುತ್ತಿದೆ.

Manipur Violence: ಮಣಿಪುರದಲ್ಲಿ ಸೇನೆಗೆ ಮಹಿಳೆಯರೇ ದೊಡ್ಡ ಸವಾಲು, ಫೋಟೊ ಹಂಚಿಕೊಂಡ ಸೈನಿಕರು
ಮಣಿಪುರ ಗಲಭೆImage Credit source: Hindustan Times
ನಯನಾ ರಾಜೀವ್
|

Updated on: Jun 27, 2023 | 10:03 AM

Share

ಹಿಂಸಾಚಾರ ಪೀಡಿತ ಮಣಿಪುರ(Manipur)ದಲ್ಲಿ ಸೇನೆಗೆ ಪ್ರತಿಭಟನಾ ನಿರತ ಮಹಿಳೆಯರೇ ದೊಡ್ಡ ಸವಾಲಾಗಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸೇನೆಯ ಕಾರ್ಯಾಚರಣೆಗೆ ಅಡ್ಡಿಪಡಿಸುವ ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾ ನಿರತ ಮಹಿಳೆಯರು ರಸ್ತೆ ತಡೆ ನಡೆಸುತ್ತಿದ್ದು, ಸೇನಾ ಸಿಬ್ಬಂದಿಗೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ ಎಂದು ಸೇನೆ ಹೇಳಿದೆ. ಜತೆಗೆ ಫೋಟೊವನ್ನು ಕೂಡ ಹಂಚಿಕೊಂಡಿದೆ.

ಮಣಿಪುರದಲ್ಲಿ ಮಹಿಳೆಯರು ಉದ್ದೇಶಪೂರ್ವಕವಾಗಿ ತಮ್ಮ ಕಾರ್ಯಾಚರಣೆಗೆ ಅಡ್ಡಿಪಡಿವುದು ಕಾನೂನು ಬಾಹಿರ ಎಂದು ಸೇನೆ ಹೇಳಿದೆ. ಭದ್ರತಾ ಸಿಬ್ಬಂದಿಯ ಚಲನವಲನವನ್ನು ನಿರ್ಬಂಧಿಸುವುದು ಕಾನೂನು ಬಾಹಿರ ಮಾತ್ರವಲ್ಲ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಕಷ್ಟವಾಗುತ್ತಿದೆ.

ಸೋಮವಾರ ತಡರಾತ್ರಿ, ಭಾರತೀಯ ಸೇನೆಯು ಟ್ವೀಟ್​ ಮಾಡಿದ್ದು, ಇದರಲ್ಲಿ ಮಹಿಳಾ ಕಾರ್ಯಕರ್ತರು ಯೋಧರನ್ನು ಮುಂದೆ ಸಾಗದಂತೆ ತಡೆಯುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: Manipur Violence: ಅನಿವಾರ್ಯವಾಗಿ ಮಹಿಳೆಯರ ಒತ್ತಾಯಕ್ಕೆ ಮಣಿದು 12 ಉಗ್ರರ ಬಿಡುಗಡೆ ಮಾಡಿದ ಸೇನೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸಿ ಮೈಥಿ ಸಮುದಾಯದ ಸದಸ್ಯರು ಮಹಾರಾಷ್ಟ್ರದ ಪುಣೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಗಲಭೆಯಲ್ಲಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ, 60 ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ. ನಿತ್ಯವೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಜನರು ಯುದ್ಧದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ.

ಒಂದೆರಡು ದಿನಗಳ ಹಿಂದೆ 12 ಉಗ್ರರನ್ನು ಸೇನೆಯು ಬಂಧಿಸಿತ್ತು ಆದರೆ ಮಹಿಳೆಯರ ಒತ್ತಾಯದ ಮೇರೆಗೆ ಅವರನ್ನು ಬಿಡುಗಡೆ ಮಾಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ