AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು

ಮಣಿಪುರ(Manipur)ದಲ್ಲಿ ಕಳೆದ ಒಂದು ತಿಂಗಳಿಂದ ಹಿಂಸಾಚಾರ ಭುಗಿಲೆದ್ದಿದೆ ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ.

Manipur Violence: ಮಣಿಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು
ಶಸ್ತ್ರಾಸ್ತ್ರಗಳು
ನಯನಾ ರಾಜೀವ್
|

Updated on: Jun 28, 2023 | 8:23 AM

Share

ಮಣಿಪುರ(Manipur)ದಲ್ಲಿ ಕಳೆದ ಒಂದು ತಿಂಗಳಿಂದ ಹಿಂಸಾಚಾರ ಭುಗಿಲೆದ್ದಿದೆ ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಇದೀಗ ಮಣಿಪುರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಗಾಲ್ಯಾಂಡ್​ನ ಕೊಹಿಮಾ ಬಳಿ ಶಸ್ತ್ರಾಸ್ತ್ರ, ಮದ್ದುಗುಂಡುಗಳು, ಎರಡು ಪಿಸ್ತೂಲು, ನಾಲ್ಕು ಮ್ಯಾಗಜಿನ್​ಗಳು, ಸ್ಫೋಟಕಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಸ್ಸಾಂ ರೈಫಲ್ಸ್​ ಹಾಗೂ ಕೊಹಿಮಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಗುಪ್ತಚರ ಮಾಹಿತಿ ಮೇರೆಗೆ ಜೂನ್ 26ರಂದು ಬೆಳಗಿನ ಜಾವ 2 ಗಮಟೆ ವೇಳೆಗೆ ಅಸ್ಸಾಂ ರೈಫಲ್ಸ್ ಮತ್ತು ಕೊಹಿಮಾ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.ಕಾರ್ಯಾಚರಣೆಯಲ್ಲಿ ವಾಹನವನ್ನು ಮೊದಲು ಪತ್ತೆ ಹಚ್ಚಿದರು ಬಳಿಕ ಸತತ 4 ಗಂಟೆಗಳ ಕಾಲ ಕಣ್ಣಿಡಲಾಗಿತ್ತು.

ಮತ್ತಷ್ಟು ಓದಿ: Manipur violence: ಮಣಿಪುರ ಹಿಂಸಾಚಾರ: ಸಚಿವರ ಒಡೆತನದ ಖಾಸಗಿ ಗೋಡೌನ್‌ಗೆ ಬೆಂಕಿ ಹಚ್ಚಿದ ಜನರ ಗುಂಪು

ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಂಟಿ ತಂಡವು ವಾಹನವನ್ನು ಶೋಧಿಸಿ ಎರಡು ಪಿಸ್ತೂಲ್‌ಗಳು, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು, ಸ್ಫೋಟಕಗಳು ಮತ್ತು ಇತರೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಯಿತು. ಮಣಿಪುರದಲ್ಲಿ ಹಿಂಸಾಚಾರವನ್ನು ಮುಂದುವರೆಸಲು ನಡೆಸಿದ್ದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?