AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​​​ಗೆ ಡೆಂಗ್ಯೂ; ಏಮ್ಸ್​ ವೈದ್ಯರಿಂದ ಮಾಹಿತಿ

ಮಾಜಿ ಪ್ರಧಾನಮಂತ್ರಿ ಮನಮೋಹನ್ ​ಸಿಂಗ್​ ಏಪ್ರಿಲ್​​ನಲ್ಲಿ ಕೊರೊನಾಕ್ಕೆ ಒಳಗಾಗಿದ್ದರು. ಆಗಲೂ ಸಹ ಏಮ್ಸ್​ಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು.

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​​​ಗೆ ಡೆಂಗ್ಯೂ; ಏಮ್ಸ್​ ವೈದ್ಯರಿಂದ ಮಾಹಿತಿ
ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್​
TV9 Web
| Edited By: |

Updated on: Oct 16, 2021 | 3:45 PM

Share

ಅನಾರೋಗ್ಯದಿಂದ ದೆಹಲಿಯ ಏಮ್ಸ್​ (AIIMS)ಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್​ ಸಿಂಗ್​​(Manmohan Singh )ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ಅಪಾಯವಿಲ್ಲ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಇಂದು ಏಮ್ಸ್​ ವೈದ್ಯರು ತಿಳಿಸಿದ್ದಾರೆ. ಮನಮೋಹನ್​ ಸಿಂಗ್​ ಅವರಲ್ಲಿ ಪ್ಲೇಟ್​ಲೆಟ್​ ಪ್ರಮಾಣ ಕುಸಿದಿತ್ತು. ಇದೀಗ ಅದರಲ್ಲಿ ಏರಿಕೆಯಾಗುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ. 

ಮಾಜಿ ಪ್ರಧಾನಮಂತ್ರಿ, ಕಾಂಗ್ರೆಸ್​ ಹಿರಿಯ ನಾಯಕ ಮನಮೋಹನ್​ ಸಿಂಗ್​ ಅವರಲ್ಲಿ ಬುಧವಾರ ರಾತ್ರಿ ಜ್ವರ, ಸುಸ್ತು ಕಾಣಿಸಿಕೊಂಡಿತ್ತು. ಅದಾದ ನಂತರ ಅವರನ್ನು ಏಮ್ಸ್​​ನ​​  ಕಾರ್ಡಿಯೋ-ನ್ಯೂರೋ ಸೆಂಟರ್​​ನಲ್ಲಿರುವ ಖಾಸಗಿ ವಾರ್ಡ್​​​ಗೆ ದಾಖಲಿಸಲಾಗಿತ್ತು.ಹೃದ್ರೋಗ ತಜ್ಞರು ನಿಗಾವಹಿಸಿದ್ದರು.  ಇದೀಗ ಅವರಲ್ಲಿ ಡೆಂಗ್ಯೂ ಇರುವುದು ಗೊತ್ತಾಗಿದ್ದು, ವೈದ್ಯ ನಿತೀಶ್​ ನಾಯಕ್​ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮನಮೋಹನ್​ ಸಿಂಗ್​ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಏಮ್ಸ್​ಗೆ ಭೇಟಿ ನೀಡಿ, ಅವರ ಆರೋಗ್ಯದ ಬಗ್ಗೆ ವರದಿ ಪಡೆದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಯವರೂ ಆಸ್ಪತ್ರೆಗೆ ಭೇಟಿ ನೀಡಿದ್ದರು. ಮನಮೋಹನ್ ​ಸಿಂಗ್​ ಏಪ್ರಿಲ್​​ನಲ್ಲಿ ಕೊರೊನಾಕ್ಕೆ ಒಳಗಾಗಿದ್ದರು. ಆಗಲೂ ಸಹ ಏಮ್ಸ್​ಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು.

ಇದನ್ನೂ ಓದಿ: ಮೋದಿ ವಿರುದ್ಧ ಮಾತಾಡಿದ್ರೆ ದೇಶದ್ರೋಹಿಯಂತೆ, ಯಾವನ್ರಿ ಇವನು ಪ್ರಧಾನ ಮಂತ್ರಿ? -ಸಿದ್ದರಾಮಯ್ಯ ಗುಡುಗು

Viral Videos: ಆಹಾ, ಇಷ್ಟೊಂದು ಮುದ್ದುಮುದ್ದಾಗಿ ಕದಿಯಬಹುದಾ?; ಚಾಣಾಕ್ಷ ಶ್ವಾನಗಳ ವಿಡಿಯೋ ನೋಡಿ

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ