AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ಆರಾಧನಾ ಮಹೋತ್ಸವ ಆರಂಭ, ಕೊರೊನಾ ಆರ್ಭಟದಿಂದ ಕಳೆಗುಂದಿದೆ ಸಂಭ್ರಮ

ರಾಯಚೂರು: ನೆರೆಯ ಆಂಧ್ರದ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಬೇಕಿದ್ದ ರಾಯರ ಆರಾಧನೆ ಮಹೋತ್ಸವ ಈ ಬಾರಿ ಕೊರೊನಾ ಅಟ್ಟಹಾಸದ ನಡುವೆ ಕಳೆಗುಂದಿದೆ. ರಾಯರ 349ನೇ ಆರಾಧನೆ ಮಹೋತ್ಸವ ಇಂದು ಆರಂಭವಾದ ಹಿನ್ನೆಲೆಯಲ್ಲಿ ಶ್ರೀಮಠ ಈ ಬಾರಿ ಅತ್ಯಂತ ಸರಳವಾಗಿ ಪೂಜಾ ಕೈಂಕರ್ಯಗಳನ್ನ ನಡೆಸುತ್ತಿದೆ. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು ಶ್ರೀಗಳಿಂದ ಚಾಲನೆ ದೊರೆತಿದೆ. ಆರಾಧನೆ ಮಹೋತ್ಸವ ಆಗಸ್ಟ 8 ರವರೆಗೂ ನಡೆಯಲಿದ್ದು ಈ ಸಲ ಅತ್ಯಂತ […]

ರಾಯರ ಆರಾಧನಾ ಮಹೋತ್ಸವ ಆರಂಭ, ಕೊರೊನಾ ಆರ್ಭಟದಿಂದ ಕಳೆಗುಂದಿದೆ ಸಂಭ್ರಮ
KUSHAL V
| Edited By: |

Updated on: Aug 03, 2020 | 11:02 AM

Share

ರಾಯಚೂರು: ನೆರೆಯ ಆಂಧ್ರದ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಬೇಕಿದ್ದ ರಾಯರ ಆರಾಧನೆ ಮಹೋತ್ಸವ ಈ ಬಾರಿ ಕೊರೊನಾ ಅಟ್ಟಹಾಸದ ನಡುವೆ ಕಳೆಗುಂದಿದೆ.

ರಾಯರ 349ನೇ ಆರಾಧನೆ ಮಹೋತ್ಸವ ಇಂದು ಆರಂಭವಾದ ಹಿನ್ನೆಲೆಯಲ್ಲಿ ಶ್ರೀಮಠ ಈ ಬಾರಿ ಅತ್ಯಂತ ಸರಳವಾಗಿ ಪೂಜಾ ಕೈಂಕರ್ಯಗಳನ್ನ ನಡೆಸುತ್ತಿದೆ. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು ಶ್ರೀಗಳಿಂದ ಚಾಲನೆ ದೊರೆತಿದೆ.

ಆರಾಧನೆ ಮಹೋತ್ಸವ ಆಗಸ್ಟ 8 ರವರೆಗೂ ನಡೆಯಲಿದ್ದು ಈ ಸಲ ಅತ್ಯಂತ ಸರಳವಾಗಿ ಆಚರಿಸಲು ನಿಶ್ಚಯಿಸಲಾಗಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ