AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ಆರಾಧನಾ ಮಹೋತ್ಸವ ಆರಂಭ, ಕೊರೊನಾ ಆರ್ಭಟದಿಂದ ಕಳೆಗುಂದಿದೆ ಸಂಭ್ರಮ

ರಾಯಚೂರು: ನೆರೆಯ ಆಂಧ್ರದ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಬೇಕಿದ್ದ ರಾಯರ ಆರಾಧನೆ ಮಹೋತ್ಸವ ಈ ಬಾರಿ ಕೊರೊನಾ ಅಟ್ಟಹಾಸದ ನಡುವೆ ಕಳೆಗುಂದಿದೆ. ರಾಯರ 349ನೇ ಆರಾಧನೆ ಮಹೋತ್ಸವ ಇಂದು ಆರಂಭವಾದ ಹಿನ್ನೆಲೆಯಲ್ಲಿ ಶ್ರೀಮಠ ಈ ಬಾರಿ ಅತ್ಯಂತ ಸರಳವಾಗಿ ಪೂಜಾ ಕೈಂಕರ್ಯಗಳನ್ನ ನಡೆಸುತ್ತಿದೆ. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು ಶ್ರೀಗಳಿಂದ ಚಾಲನೆ ದೊರೆತಿದೆ. ಆರಾಧನೆ ಮಹೋತ್ಸವ ಆಗಸ್ಟ 8 ರವರೆಗೂ ನಡೆಯಲಿದ್ದು ಈ ಸಲ ಅತ್ಯಂತ […]

ರಾಯರ ಆರಾಧನಾ ಮಹೋತ್ಸವ ಆರಂಭ, ಕೊರೊನಾ ಆರ್ಭಟದಿಂದ ಕಳೆಗುಂದಿದೆ ಸಂಭ್ರಮ
KUSHAL V
| Edited By: |

Updated on: Aug 03, 2020 | 11:02 AM

Share

ರಾಯಚೂರು: ನೆರೆಯ ಆಂಧ್ರದ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಬೇಕಿದ್ದ ರಾಯರ ಆರಾಧನೆ ಮಹೋತ್ಸವ ಈ ಬಾರಿ ಕೊರೊನಾ ಅಟ್ಟಹಾಸದ ನಡುವೆ ಕಳೆಗುಂದಿದೆ.

ರಾಯರ 349ನೇ ಆರಾಧನೆ ಮಹೋತ್ಸವ ಇಂದು ಆರಂಭವಾದ ಹಿನ್ನೆಲೆಯಲ್ಲಿ ಶ್ರೀಮಠ ಈ ಬಾರಿ ಅತ್ಯಂತ ಸರಳವಾಗಿ ಪೂಜಾ ಕೈಂಕರ್ಯಗಳನ್ನ ನಡೆಸುತ್ತಿದೆ. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು ಶ್ರೀಗಳಿಂದ ಚಾಲನೆ ದೊರೆತಿದೆ.

ಆರಾಧನೆ ಮಹೋತ್ಸವ ಆಗಸ್ಟ 8 ರವರೆಗೂ ನಡೆಯಲಿದ್ದು ಈ ಸಲ ಅತ್ಯಂತ ಸರಳವಾಗಿ ಆಚರಿಸಲು ನಿಶ್ಚಯಿಸಲಾಗಿದೆ.

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ