Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ಆರಾಧನಾ ಮಹೋತ್ಸವ ಆರಂಭ, ಕೊರೊನಾ ಆರ್ಭಟದಿಂದ ಕಳೆಗುಂದಿದೆ ಸಂಭ್ರಮ

ರಾಯಚೂರು: ನೆರೆಯ ಆಂಧ್ರದ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಬೇಕಿದ್ದ ರಾಯರ ಆರಾಧನೆ ಮಹೋತ್ಸವ ಈ ಬಾರಿ ಕೊರೊನಾ ಅಟ್ಟಹಾಸದ ನಡುವೆ ಕಳೆಗುಂದಿದೆ. ರಾಯರ 349ನೇ ಆರಾಧನೆ ಮಹೋತ್ಸವ ಇಂದು ಆರಂಭವಾದ ಹಿನ್ನೆಲೆಯಲ್ಲಿ ಶ್ರೀಮಠ ಈ ಬಾರಿ ಅತ್ಯಂತ ಸರಳವಾಗಿ ಪೂಜಾ ಕೈಂಕರ್ಯಗಳನ್ನ ನಡೆಸುತ್ತಿದೆ. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು ಶ್ರೀಗಳಿಂದ ಚಾಲನೆ ದೊರೆತಿದೆ. ಆರಾಧನೆ ಮಹೋತ್ಸವ ಆಗಸ್ಟ 8 ರವರೆಗೂ ನಡೆಯಲಿದ್ದು ಈ ಸಲ ಅತ್ಯಂತ […]

ರಾಯರ ಆರಾಧನಾ ಮಹೋತ್ಸವ ಆರಂಭ, ಕೊರೊನಾ ಆರ್ಭಟದಿಂದ ಕಳೆಗುಂದಿದೆ ಸಂಭ್ರಮ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 03, 2020 | 11:02 AM

ರಾಯಚೂರು: ನೆರೆಯ ಆಂಧ್ರದ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಬೇಕಿದ್ದ ರಾಯರ ಆರಾಧನೆ ಮಹೋತ್ಸವ ಈ ಬಾರಿ ಕೊರೊನಾ ಅಟ್ಟಹಾಸದ ನಡುವೆ ಕಳೆಗುಂದಿದೆ.

ರಾಯರ 349ನೇ ಆರಾಧನೆ ಮಹೋತ್ಸವ ಇಂದು ಆರಂಭವಾದ ಹಿನ್ನೆಲೆಯಲ್ಲಿ ಶ್ರೀಮಠ ಈ ಬಾರಿ ಅತ್ಯಂತ ಸರಳವಾಗಿ ಪೂಜಾ ಕೈಂಕರ್ಯಗಳನ್ನ ನಡೆಸುತ್ತಿದೆ. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು ಶ್ರೀಗಳಿಂದ ಚಾಲನೆ ದೊರೆತಿದೆ.

ಆರಾಧನೆ ಮಹೋತ್ಸವ ಆಗಸ್ಟ 8 ರವರೆಗೂ ನಡೆಯಲಿದ್ದು ಈ ಸಲ ಅತ್ಯಂತ ಸರಳವಾಗಿ ಆಚರಿಸಲು ನಿಶ್ಚಯಿಸಲಾಗಿದೆ.

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು