AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ಆರಾಧನಾ ಮಹೋತ್ಸವ ಆರಂಭ, ಕೊರೊನಾ ಆರ್ಭಟದಿಂದ ಕಳೆಗುಂದಿದೆ ಸಂಭ್ರಮ

ರಾಯಚೂರು: ನೆರೆಯ ಆಂಧ್ರದ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಬೇಕಿದ್ದ ರಾಯರ ಆರಾಧನೆ ಮಹೋತ್ಸವ ಈ ಬಾರಿ ಕೊರೊನಾ ಅಟ್ಟಹಾಸದ ನಡುವೆ ಕಳೆಗುಂದಿದೆ. ರಾಯರ 349ನೇ ಆರಾಧನೆ ಮಹೋತ್ಸವ ಇಂದು ಆರಂಭವಾದ ಹಿನ್ನೆಲೆಯಲ್ಲಿ ಶ್ರೀಮಠ ಈ ಬಾರಿ ಅತ್ಯಂತ ಸರಳವಾಗಿ ಪೂಜಾ ಕೈಂಕರ್ಯಗಳನ್ನ ನಡೆಸುತ್ತಿದೆ. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು ಶ್ರೀಗಳಿಂದ ಚಾಲನೆ ದೊರೆತಿದೆ. ಆರಾಧನೆ ಮಹೋತ್ಸವ ಆಗಸ್ಟ 8 ರವರೆಗೂ ನಡೆಯಲಿದ್ದು ಈ ಸಲ ಅತ್ಯಂತ […]

ರಾಯರ ಆರಾಧನಾ ಮಹೋತ್ಸವ ಆರಂಭ, ಕೊರೊನಾ ಆರ್ಭಟದಿಂದ ಕಳೆಗುಂದಿದೆ ಸಂಭ್ರಮ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 03, 2020 | 11:02 AM

Share

ರಾಯಚೂರು: ನೆರೆಯ ಆಂಧ್ರದ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಬೇಕಿದ್ದ ರಾಯರ ಆರಾಧನೆ ಮಹೋತ್ಸವ ಈ ಬಾರಿ ಕೊರೊನಾ ಅಟ್ಟಹಾಸದ ನಡುವೆ ಕಳೆಗುಂದಿದೆ.

ರಾಯರ 349ನೇ ಆರಾಧನೆ ಮಹೋತ್ಸವ ಇಂದು ಆರಂಭವಾದ ಹಿನ್ನೆಲೆಯಲ್ಲಿ ಶ್ರೀಮಠ ಈ ಬಾರಿ ಅತ್ಯಂತ ಸರಳವಾಗಿ ಪೂಜಾ ಕೈಂಕರ್ಯಗಳನ್ನ ನಡೆಸುತ್ತಿದೆ. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು ಶ್ರೀಗಳಿಂದ ಚಾಲನೆ ದೊರೆತಿದೆ.

ಆರಾಧನೆ ಮಹೋತ್ಸವ ಆಗಸ್ಟ 8 ರವರೆಗೂ ನಡೆಯಲಿದ್ದು ಈ ಸಲ ಅತ್ಯಂತ ಸರಳವಾಗಿ ಆಚರಿಸಲು ನಿಶ್ಚಯಿಸಲಾಗಿದೆ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ