AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆ ಭಯ: ಮುಂಜಾಗ್ರತಾ ಕ್ರಮ, ಎಲ್ಲಾ ಬಂದ್ ಬಂದ್.. ಎಲ್ಲೆಲ್ಲಿ?

ದೆಹಲಿ: ವರ್ಷಾಂತ್ಯಕ್ಕೆ ವ್ಯಾಕ್ಸಿನ್ ಬರಲಿ, ಬರದಿರಲಿ ಕೊರೊನಾ ತಡೆಗಟ್ಟಲು ಮತ್ತೆ ಲಾಕ್​ಡೌನ್ ನಿಯಮಗಳನ್ನು ಹಲವು ರಾಜ್ಯಗಳು ಜಾರಿಗೊಳಿಸಿವೆ. ದೇಶದೆಲ್ಲೆಡೆ ಕೊರೊನಾ ಎರಡನೆ ಅಲೆ ಏಳುವ ಭಯದ ನಡುವೆಯೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ದೆಹಲಿಯ ಎರಡು ಮಾರುಕಟ್ಟೆ ಬಂದ್! ಸದಾ ಗಿಜಿಗುಡುತ್ತಿದ್ದ ದೆಹಲಿಯ ಪಂಜಾಬ್ ಬಸ್ತಿ ಮತ್ತು ಜನತಾ ಮಾರುಕಟ್ಟೆಗಳನ್ನು ನವೆಂಬರ್ 30ರವರೆಗೆ ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಸಾಮಾಜಿಕ ಅಂತರ ನಿಯಮಗಳನ್ನು ಸಾರ್ವಜನಿಕರು ಪಾಲಿಸದ ಕಾರಣ ಈ ನಿಯಮ ಜಾರಿಗೊಳಿಸಲಾಗಿದೆ. ಟೆಸ್ಟ್ ಮಾಡಿಸದವರಿಗೆ […]

ಕೊರೊನಾ ಎರಡನೇ ಅಲೆ ಭಯ: ಮುಂಜಾಗ್ರತಾ ಕ್ರಮ, ಎಲ್ಲಾ ಬಂದ್ ಬಂದ್.. ಎಲ್ಲೆಲ್ಲಿ?
ಆಯೇಷಾ ಬಾನು
|

Updated on:Nov 23, 2020 | 12:21 PM

Share

ದೆಹಲಿ: ವರ್ಷಾಂತ್ಯಕ್ಕೆ ವ್ಯಾಕ್ಸಿನ್ ಬರಲಿ, ಬರದಿರಲಿ ಕೊರೊನಾ ತಡೆಗಟ್ಟಲು ಮತ್ತೆ ಲಾಕ್​ಡೌನ್ ನಿಯಮಗಳನ್ನು ಹಲವು ರಾಜ್ಯಗಳು ಜಾರಿಗೊಳಿಸಿವೆ. ದೇಶದೆಲ್ಲೆಡೆ ಕೊರೊನಾ ಎರಡನೆ ಅಲೆ ಏಳುವ ಭಯದ ನಡುವೆಯೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ.

ದೆಹಲಿಯ ಎರಡು ಮಾರುಕಟ್ಟೆ ಬಂದ್! ಸದಾ ಗಿಜಿಗುಡುತ್ತಿದ್ದ ದೆಹಲಿಯ ಪಂಜಾಬ್ ಬಸ್ತಿ ಮತ್ತು ಜನತಾ ಮಾರುಕಟ್ಟೆಗಳನ್ನು ನವೆಂಬರ್ 30ರವರೆಗೆ ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಸಾಮಾಜಿಕ ಅಂತರ ನಿಯಮಗಳನ್ನು ಸಾರ್ವಜನಿಕರು ಪಾಲಿಸದ ಕಾರಣ ಈ ನಿಯಮ ಜಾರಿಗೊಳಿಸಲಾಗಿದೆ.

ಟೆಸ್ಟ್ ಮಾಡಿಸದವರಿಗೆ ಪ್ರವೇಶವಿಲ್ಲ, ಆದಿತ್ಯನಾಥ್ ಕಟ್ಟುನಿಟ್ಟಿನ ನಿರ್ಧಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದಂತೆ ಪಕ್ಕದ ಯುಪಿ ಸರ್ಕಾರ ಎಚ್ಚೆತ್ತಿದೆ. ದೆಹಲಿಯಿಂದ ಬಸ್, ರೈಲು ಮತ್ತು ವಿಮಾನಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯ ಕೊವಿಡ್ ಟೆಸ್ಟ್ ಒಳಗಾಗಲು ಸೂಚಿಸಿದೆ. ಟೆಸ್ಟ್ ಮಾಡಿಸದ ಪ್ರಯಾಣಿಕರಿಗೆ ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ.

ಲಾಕ್​ಡೌನ್ ಸುಳಿವು ನೀಡಿದ ಪವಾರ್ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ರಾಜ್ಯದಲ್ಲಿ ಲಾಕ್​ಡೌನ್ ಘೋಷಿಸುವ ಸುಳಿವು ನೀಡಿದ್ದಾರೆ. ದೀಪಾವಳಿಯ ಆಚರಣೆಗೆ ಜನಜಂಗುಳಿ ಹೆಚ್ಚಿತ್ತು. ಸಾಮಾಜಿಕ ಅಂತರವನ್ನು ಪಾಲಿಸದೇ ಜನರು ಹಬ್ಬ ಆಚರಿಸಿದ್ದರು. ಹೀಗಾಗಿ, ಲಾಕ್​ಡೌನ್ ಘೋಷಿಸುವ ಕುರಿತು ಎಲ್ಲ ಇಲಾಖೆಗಳ ಜೊತೆ ಸಂಪರ್ಕದಲ್ಲಿದ್ದೇನೆ. 8-10 ದಿನಗಳಲ್ಲಿ ಈ ಕುರಿತು ಸ್ಪಷ್ಟಪಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

Published On - 11:39 am, Mon, 23 November 20

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್