AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢ್​​ನಲ್ಲಿ ಎನ್​ಕೌಂಟರ್​; ಪ್ರಮುಖ ಮಾವೋವಾದಿ ನಾಯಕನೊಬ್ಬನ ಹತ್ಯೆ

ಭಾರತದಲ್ಲಿ ಗಡಿಯಲ್ಲಿ ಉಗ್ರರ ದಾಳಿ ಸಮಸ್ಯೆಯಾದರೆ ದೇಶದೊಳಗೆ ನಕ್ಸಲರು, ಮಾವೋವಾದಿಗಳ ಕಾಟ ಯಾವಾಗಲೂ ಇರುತ್ತದೆ. ಅದರಲ್ಲೂ ಛತ್ತೀಸಗಢ ನಕ್ಸಲ್​ ಪೀಡಿತ ರಾಜ್ಯ. 

ಛತ್ತೀಸ್​ಗಢ್​​ನಲ್ಲಿ ಎನ್​ಕೌಂಟರ್​; ಪ್ರಮುಖ ಮಾವೋವಾದಿ ನಾಯಕನೊಬ್ಬನ ಹತ್ಯೆ
ಮೃತ ಮಾವೋವಾದಿಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು
TV9 Web
| Edited By: |

Updated on:Nov 06, 2021 | 2:54 PM

Share

ಛತ್ತೀಸ್​ಗಡ್​​ನ ದಂತೇವಾಡಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಪ್ರಮುಖ ಮಾವೋವಾದಿ ನಾಯಕನೊಬ್ಬನನ್ನು ಹತ್ಯೆ ಮಾಡಿದ್ದಾರೆ. ಈ ಮಾವೋವಾದಿ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನು ಆಗಿದ್ದ. ಈತನ ತಲೆಗೆ 5 ಲಕ್ಷ ರೂಪಾಯಿ ಬಹುಮಾನ ಕಟ್ಟಲಾಗಿತ್ತು. ಅಂದರೆ ಈ ಮಾವೋವಾದಿಯ ಪತ್ತೆಗೆ ಸಹಾಯ ಮಾಡಿದವರಿಗೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಣೆಯಾಗಿತ್ತು. ಅಂಥವನನ್ನು ಶುಕ್ರವಾರ ಭದ್ರತಾ ಪಡೆ ಸಿಬ್ಬಂದಿ ಕೊಂದುಹಾಕಿದ್ದಾರೆ.

ಭಾರತದಲ್ಲಿ ಗಡಿಯಲ್ಲಿ ಉಗ್ರರ ದಾಳಿ ಸಮಸ್ಯೆಯಾದರೆ ದೇಶದೊಳಗೆ ನಕ್ಸಲರು, ಮಾವೋವಾದಿಗಳ ಕಾಟ ಯಾವಾಗಲೂ ಇರುತ್ತದೆ. ಅದರಲ್ಲೂ ಛತ್ತೀಸಗಢ ನಕ್ಸಲ್​ ಪೀಡಿತ ರಾಜ್ಯ.  ಹಾಗೇ, ಶುಕ್ರವಾರ ಸಂಜೆ 4ಗಂಟೆ ಹೊತ್ತಿಗೆ ಕೂಡ ಗೀಡಂ ಪೊಲೀಸ್​ ಠಾಣೆ ವ್ಯಾಪ್ತಿಯ ಅರಣ್ಯವೊಂದರಲ್ಲಿ ಜಿಲ್ಲಾ ಮೀಸಲು ಗಾರ್ಡ್​​ ಪೊಲೀಸರು ಮತ್ತು ಮಾವೋವಾದಿಗಳ ಮಧ್ಯೆ ಎನ್​ಕೌಂಟರ್​ ನಡೆದಿತ್ತು.  ಗುಂಡಿನ ಚಕಮಕಿ ನಂತರ ರಾಮ್ಸು ಕೊರಮ್​ ಎಂಬ ಮಾವೋವಾದಿಯ ಶವ ಸಿಕ್ಕಿದೆ. ಈತ ಹಲವು ಪ್ರಕರಣಗಳಲ್ಲಿ ಬೇಕಾದವನಾಗಿದ್ದ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈತನಿಂದ 7.62 ಎಂಎಂ ಪಿಸ್ತೂಲ್​, 5 ಕೆಜಿ ಐಇಡಿ ಸೇರಿ ಮತ್ತಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ

Published On - 1:32 pm, Sat, 6 November 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ