AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢ್​​ನಲ್ಲಿ ಎನ್​ಕೌಂಟರ್​; ಪ್ರಮುಖ ಮಾವೋವಾದಿ ನಾಯಕನೊಬ್ಬನ ಹತ್ಯೆ

ಭಾರತದಲ್ಲಿ ಗಡಿಯಲ್ಲಿ ಉಗ್ರರ ದಾಳಿ ಸಮಸ್ಯೆಯಾದರೆ ದೇಶದೊಳಗೆ ನಕ್ಸಲರು, ಮಾವೋವಾದಿಗಳ ಕಾಟ ಯಾವಾಗಲೂ ಇರುತ್ತದೆ. ಅದರಲ್ಲೂ ಛತ್ತೀಸಗಢ ನಕ್ಸಲ್​ ಪೀಡಿತ ರಾಜ್ಯ. 

ಛತ್ತೀಸ್​ಗಢ್​​ನಲ್ಲಿ ಎನ್​ಕೌಂಟರ್​; ಪ್ರಮುಖ ಮಾವೋವಾದಿ ನಾಯಕನೊಬ್ಬನ ಹತ್ಯೆ
ಮೃತ ಮಾವೋವಾದಿಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು
TV9 Web
| Edited By: |

Updated on:Nov 06, 2021 | 2:54 PM

Share

ಛತ್ತೀಸ್​ಗಡ್​​ನ ದಂತೇವಾಡಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಪ್ರಮುಖ ಮಾವೋವಾದಿ ನಾಯಕನೊಬ್ಬನನ್ನು ಹತ್ಯೆ ಮಾಡಿದ್ದಾರೆ. ಈ ಮಾವೋವಾದಿ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನು ಆಗಿದ್ದ. ಈತನ ತಲೆಗೆ 5 ಲಕ್ಷ ರೂಪಾಯಿ ಬಹುಮಾನ ಕಟ್ಟಲಾಗಿತ್ತು. ಅಂದರೆ ಈ ಮಾವೋವಾದಿಯ ಪತ್ತೆಗೆ ಸಹಾಯ ಮಾಡಿದವರಿಗೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಣೆಯಾಗಿತ್ತು. ಅಂಥವನನ್ನು ಶುಕ್ರವಾರ ಭದ್ರತಾ ಪಡೆ ಸಿಬ್ಬಂದಿ ಕೊಂದುಹಾಕಿದ್ದಾರೆ.

ಭಾರತದಲ್ಲಿ ಗಡಿಯಲ್ಲಿ ಉಗ್ರರ ದಾಳಿ ಸಮಸ್ಯೆಯಾದರೆ ದೇಶದೊಳಗೆ ನಕ್ಸಲರು, ಮಾವೋವಾದಿಗಳ ಕಾಟ ಯಾವಾಗಲೂ ಇರುತ್ತದೆ. ಅದರಲ್ಲೂ ಛತ್ತೀಸಗಢ ನಕ್ಸಲ್​ ಪೀಡಿತ ರಾಜ್ಯ.  ಹಾಗೇ, ಶುಕ್ರವಾರ ಸಂಜೆ 4ಗಂಟೆ ಹೊತ್ತಿಗೆ ಕೂಡ ಗೀಡಂ ಪೊಲೀಸ್​ ಠಾಣೆ ವ್ಯಾಪ್ತಿಯ ಅರಣ್ಯವೊಂದರಲ್ಲಿ ಜಿಲ್ಲಾ ಮೀಸಲು ಗಾರ್ಡ್​​ ಪೊಲೀಸರು ಮತ್ತು ಮಾವೋವಾದಿಗಳ ಮಧ್ಯೆ ಎನ್​ಕೌಂಟರ್​ ನಡೆದಿತ್ತು.  ಗುಂಡಿನ ಚಕಮಕಿ ನಂತರ ರಾಮ್ಸು ಕೊರಮ್​ ಎಂಬ ಮಾವೋವಾದಿಯ ಶವ ಸಿಕ್ಕಿದೆ. ಈತ ಹಲವು ಪ್ರಕರಣಗಳಲ್ಲಿ ಬೇಕಾದವನಾಗಿದ್ದ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈತನಿಂದ 7.62 ಎಂಎಂ ಪಿಸ್ತೂಲ್​, 5 ಕೆಜಿ ಐಇಡಿ ಸೇರಿ ಮತ್ತಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ

Published On - 1:32 pm, Sat, 6 November 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ