ತಮ್ಮ ಇಚ್ಛೆಯ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಕೊಂದು ಸುಟ್ಟು ಹಾಕಿದ ಕುಟುಂಬಸ್ಥರು

ತಮ್ಮ ಇಚ್ಛೆಯ ವಿರುದ್ಧವಾಗಿ ಮಗಳು ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಕುಟುಂಬದವರು ಯುವತಿಯನ್ನು ಕೊಂದು, ಸುಟ್ಟು ಹಾಕಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ತಮ್ಮ ಇಚ್ಛೆಯ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಕೊಂದು ಸುಟ್ಟು ಹಾಕಿದ ಕುಟುಂಬಸ್ಥರು
ಸಾವು
Follow us
|

Updated on: Jul 05, 2024 | 12:03 PM

ತಮಗೆ ಇಷ್ಟವಿಲ್ಲದಿದ್ದರೂ ಮದುವೆ(Marriage)ಯಾಗಿದ್ದಾಳೆ ಎನ್ನುವ ಕೋಪದಲ್ಲಿ ಕುಟುಂಬದವರು ಮನೆಯ ಮಗಳನ್ನೇ ಕೊಂದು, ಸುಟ್ಟು ಹಾಕಿರುವ ಘಟನೆ ರಾಜಸ್ಥಾನದ ಜಲಾವರ್​ ಜಿಲ್ಲೆಯಲ್ಲಿ ನಡೆದಿದೆ. 20 ವರ್ಷದ ಯುವತಿ ತಮ್ಮ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಳು. ಇದಾದ ಒಂದು ವರ್ಷದ ಬಳಿಕ ಆಕೆಯನ್ನು ಹತ್ಯೆ ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮರ್ಯಾದಾ ಹತ್ಯೆಗಳು ಹೆಚ್ಚಾಗಿ ನಡೆಯುತ್ತಿದೆ, ಮಗಳ ಸಂತೋಷವನ್ನು ಧಿಕ್ಕರಿಸಿ, ಕೇವಲ ಗೌರವದ ಬಗ್ಗೆ ಮಾತ್ರ ಆಲೋಚನೆ ಮಾಡಿ ತಪ್ಪು ದಾರಿ ಹಿಡಿಯುವವರ ಸಂಖ್ಯೆ ಹೆಚ್ಚಾಗಿದೆ.

ಎಟಿಎಂನಿಂದ ಹಣ ತೆಗೆಯುತ್ತಿದ್ದಾಗ ಆಕೆಯನ್ನು ಅಪಹರಿಸಿ ನಂತರ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪತಿ ರವೀಂದ್ರ ಭಿಲ್ ಆರೋಪಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ, ಅದರಲ್ಲಿ ಯುವತಿಯನ್ನು ಕೊಂದು ಆಕೆಯ ಅಂತ್ಯಸಂಸ್ಕಾರ ಮಾಡಿರುವುದು ತಿಳಿದುಬಂದಿದೆ. ಸಿಸಿಟಿವಿ ಫೂಟೇಜ್​ನಲ್ಲಿ ನಾಲ್ವರು ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: Crime News: 10 ಜನರಿಂದ ಸಾಮೂಹಿಕ ಅತ್ಯಾಚಾರ; ಗರ್ಭಿಣಿಯಾದ 10 ವರ್ಷದ ಬಾಲಕಿ

ಕೊಲೆಯ ಹಿಂದಿನ ಉದ್ದೇಶದ ಬಗ್ಗೆ ತನಿಖೆ ನಡೆಸಲಾಗುತ್ತಿದೆ, ಒಂದು ವರ್ಷದ ಹಿಂದೆ ಭಿಲ್ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಶಿಮ್ಲಾ ಕುಶ್ವಾಹಳನ್ನು ವಿವಾಹವಾದರು, ಅಲ್ಲಿಂದ ಮಧ್ಯಪ್ರದೇಶಕ್ಕೆ ತೆರಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು