AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ […]

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ
KUSHAL V
| Edited By: |

Updated on:Jul 25, 2020 | 2:50 PM

Share

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ ಸಹ ನೀಡಿದೆ.

ರಾಜ್ಯ ಸರ್ಕಾರ ಈ ಹಿಂದೆ ಸಂತೋಷಿ ಅವರಿಗೆ ಸರ್ಕಾರಿ ನೌಕರಿ ನೀಡಿತ್ತು. ಅದರೆ, ಈಗ ಉಪಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಿದೆ.

Published On - 5:43 pm, Thu, 23 July 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ