AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ […]

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ
KUSHAL V
| Edited By: |

Updated on:Jul 25, 2020 | 2:50 PM

Share

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ ಸಹ ನೀಡಿದೆ.

ರಾಜ್ಯ ಸರ್ಕಾರ ಈ ಹಿಂದೆ ಸಂತೋಷಿ ಅವರಿಗೆ ಸರ್ಕಾರಿ ನೌಕರಿ ನೀಡಿತ್ತು. ಅದರೆ, ಈಗ ಉಪಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಿದೆ.

Published On - 5:43 pm, Thu, 23 July 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!