AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ […]

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ
KUSHAL V
| Edited By: |

Updated on:Jul 25, 2020 | 2:50 PM

Share

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ ಸಹ ನೀಡಿದೆ.

ರಾಜ್ಯ ಸರ್ಕಾರ ಈ ಹಿಂದೆ ಸಂತೋಷಿ ಅವರಿಗೆ ಸರ್ಕಾರಿ ನೌಕರಿ ನೀಡಿತ್ತು. ಅದರೆ, ಈಗ ಉಪಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಿದೆ.

Published On - 5:43 pm, Thu, 23 July 20

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ