AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ […]

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ
KUSHAL V
| Edited By: |

Updated on:Jul 25, 2020 | 2:50 PM

Share

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ ಸಹ ನೀಡಿದೆ.

ರಾಜ್ಯ ಸರ್ಕಾರ ಈ ಹಿಂದೆ ಸಂತೋಷಿ ಅವರಿಗೆ ಸರ್ಕಾರಿ ನೌಕರಿ ನೀಡಿತ್ತು. ಅದರೆ, ಈಗ ಉಪಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಿದೆ.

Published On - 5:43 pm, Thu, 23 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು