AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ […]

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ
KUSHAL V
| Edited By: |

Updated on:Jul 25, 2020 | 2:50 PM

Share

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ ಸಹ ನೀಡಿದೆ.

ರಾಜ್ಯ ಸರ್ಕಾರ ಈ ಹಿಂದೆ ಸಂತೋಷಿ ಅವರಿಗೆ ಸರ್ಕಾರಿ ನೌಕರಿ ನೀಡಿತ್ತು. ಅದರೆ, ಈಗ ಉಪಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಿದೆ.

Published On - 5:43 pm, Thu, 23 July 20

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ