AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ […]

ಗಲ್ವಾನ್ ಕದನದಲ್ಲಿ ಹುತಾತ್ಮನಾದ ಯೋಧನ ಪತ್ನಿ ಉಪಜಿಲ್ಲಾಧಿಕಾರಿಯಾಗಿ ನೇಮಕ
KUSHAL V
| Edited By: |

Updated on:Jul 25, 2020 | 2:50 PM

Share

ಹೈದರಾಬಾದ್​: ಚೀನಾ ಸೈನಿಕರ ವಿರುದ್ಧ ಹೋರಾಡುತ್ತಾ ಹುತಾತ್ಮರಾದ ಕರ್ನಲ್​ ಸಂತೋಷ್​ ಬಾಬು ಅವರ ಪತ್ನಿಯನ್ನ ತೆಲಂಗಾಣ ಸರ್ಕಾರ ಉಪ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಹುತಾತ್ಮ ಯೋಧನ ಪತ್ನಿ ಸಂತೋಷಿ ಬಾಬು ಅವರಿಗೆ ನಿನ್ನೆ ತಮ್ಮ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಜೊತೆಗೆ, ಸಂತೋಷಿ ಅವರನ್ನ ಹೈದರಾಬಾದ್​ ಅಥವಾ ಆಸುಪಾಸಿನ ಪ್ರದೇಶದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ಸಹ ನೀಡಿದ್ದಾರೆ. ಜೊತೆಗೆ, ಕುಟುಂಬದ ಅನುಕೂಲಕ್ಕಾಗಿ ನಗರದ ಪ್ರತಿಷ್ಠಿತ ಬಂಜಾರಾ ಹಿಲ್ಸ್​ ಬಡಾವಣೆಯಲ್ಲಿ ನಿವೇಶನ ಸಹ ನೀಡಿದೆ.

ರಾಜ್ಯ ಸರ್ಕಾರ ಈ ಹಿಂದೆ ಸಂತೋಷಿ ಅವರಿಗೆ ಸರ್ಕಾರಿ ನೌಕರಿ ನೀಡಿತ್ತು. ಅದರೆ, ಈಗ ಉಪಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಿದೆ.

Published On - 5:43 pm, Thu, 23 July 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ