AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತಸರದ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 4 ಮಂದಿ ಸಾವು

ಅಮೃತಸರದ ಫಾರ್ಮಾಸ್ಯುಟಿಕಲ್ ಫ್ಯಾಕ್ಟರಿಯಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ನಗರದ ಮಜಿತಾ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕಗಳು ಇದ್ದದ್ದು ಬೆಂಕಿಗೆ ಕಾರಣವಾಗಿರಬಹುದು. ಆದರೆ, ಘಟನೆಗೆ ಕಾರಣವೇನು ಎಂಬುದರ ಬಗ್ಗೆ ಅಧಿಕೃತ ದೃಢೀಕರಣವಿಲ್ಲ. ಘಟನೆಯ ವಿವರಗಳ ಪ್ರಕಾರ, ಕಾರ್ಖಾನೆಯಲ್ಲಿ ಕೆಲವು ಕೆಲಸಗಳು ನಡೆಯುತ್ತಿದ್ದು, ಬೆಂಕಿ ಹೊತ್ತಿಕೊಂಡಾಗ ಕಾರ್ಮಿಕರು ಒಳಗೆ ಇದ್ದರು.

ಅಮೃತಸರದ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 4 ಮಂದಿ ಸಾವು
ಅಗ್ನಿ ಅವಘಡImage Credit source: India Today
ನಯನಾ ರಾಜೀವ್
|

Updated on: Oct 06, 2023 | 9:05 AM

Share

ಅಮೃತಸರದ ಫಾರ್ಮಾಸ್ಯುಟಿಕಲ್ ಫ್ಯಾಕ್ಟರಿಯಲ್ಲಿ  ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ನಗರದ ಮಜಿತಾ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕಗಳು ಇದ್ದದ್ದು ಬೆಂಕಿಗೆ ಕಾರಣವಾಗಿರಬಹುದು. ಆದರೆ, ಘಟನೆಗೆ ಕಾರಣವೇನು ಎಂಬುದರ ಬಗ್ಗೆ ಅಧಿಕೃತ ದೃಢೀಕರಣವಿಲ್ಲ. ಘಟನೆಯ ವಿವರಗಳ ಪ್ರಕಾರ, ಕಾರ್ಖಾನೆಯಲ್ಲಿ ಕೆಲವು ಕೆಲಸಗಳು ನಡೆಯುತ್ತಿದ್ದು, ಬೆಂಕಿ ಹೊತ್ತಿಕೊಂಡಾಗ ಕಾರ್ಮಿಕರು ಒಳಗೆ ಇದ್ದರು.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: ಮುಂಬೈ: ಗೋರೆಗಾಂವ್​ನ ಕಟ್ಟಡದಲ್ಲಿ ಅಗ್ನಿ ಅವಘಡ, 6 ಮಂದಿ ಸಾವು, 40 ಜನರಿಗೆ ಗಾಯ

ಬಿಹಾರದ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ದುರಂತ, 24 ಅಂಗಡಿಗಳು ಸುಟ್ಟು ಭಸ್ಮ ಬಿಹಾರದ ಸೀತಾಮರ್ಹಿಯಲ್ಲಿನ ಮಾರುಕಟ್ಟೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 24ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ನಗರದ ಬದಿ ಬಜಾರ್‌ನಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದರು.

ವಿವರಗಳ ಪ್ರಕಾರ, ಬೆಂಕಿಯನ್ನು ನಂದಿಸುವ ಪ್ರಯತ್ನಗಳು ಇನ್ನೂ ಮುಂದುವರೆದಿದೆ. ಬೆಂಕಿ ಅವಘಡದಿಂದ ಯಾರಿಗೂ ಅಪಾಯವಾಗಿಲ್ಲ, ಅಗ್ನಿಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್