AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಥಾಣೆ ನಗರದ ಮುಂಬ್ರಾ ಪ್ರದೇಶದಲ್ಲಿನ ಗೋದಾಮಿನಲ್ಲಿ ಬೆಂಕಿ ಅವಘಡ

ಥಾಣೆ ನಗರದ ಮುಂಬ್ರಾ ಪ್ರದೇಶದಲ್ಲಿನ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಿಮಿಸಿವೆ.

Watch ಥಾಣೆ ನಗರದ ಮುಂಬ್ರಾ ಪ್ರದೇಶದಲ್ಲಿನ ಗೋದಾಮಿನಲ್ಲಿ ಬೆಂಕಿ ಅವಘಡ
TV9 Web
| Edited By: |

Updated on:Oct 16, 2022 | 9:07 PM

Share

ಮುಂಬೈ: ಥಾಣೆ ನಗರದ ಮುಂಬ್ರಾ ಪ್ರದೇಶದಲ್ಲಿನ (Mumbra Area) ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ (Massive Fire) ಸಂಭವಿಸಿದೆ. ನಾಲ್ಕು ಅಗ್ನಿಶಾಮಕ ವಾಹನಗಳು ಮತ್ತು ಮುಂಬೈ ಪೊಲೀಸ್ ತಂಡ ಸ್ಥಳದಲ್ಲಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಬೆಂಕಿ ನಂದಿಸುವ ತರುವ ಪ್ರಯತ್ನ ನಡೆಯುತ್ತಿದೆ. ಇಲ್ಲಿಯವರೆಗೆ ಯಾವುದೇ  ಸಾವು ನೋವು ವರದಿ ಆಗಿಲ್ಲ.ಬೆಂಕಿ ಹತೋಟಿಗೆ ತರುವ ಪ್ರಯತ್ನ ನಡೆಯುತ್ತಿದೆ. ಈ ಅವಘಡದಲ್ಲಿ ಗೋದಾಮಿನೊಳಗೆ ಯಾರೂ ಸಿಕ್ಕಿಹಾಕಿಕೊಂಡಿಲ್ಲ ಎಂದು ವರದಿಯಾಗಿದೆ. ಆದರೆ ಬೆಂಕಿಯಿಂದಾಗಿ ಲಕ್ಷಗಟ್ಟಲೆ ರೂಪಾಯಿ  ನಷ್ಟವನ್ನು ಅಂದಾಜಿಸಲಾಗಿದೆ.

ಗೋದಾಮಿನಿಂದ ಬೆಂಕಿ ಮೇಲೆ  ಹಾರುತ್ತಿರುವುದನ್ನು ವಿಡಿಯೊದಲ್ಲಿ  ನೋಡಬಹುದು. ಮಾಹಿತಿ ಪ್ರಕಾರ, ಠಾಣೆಯ ಶಿಲ್ಪಾತಾ ರಸ್ತೆಯಲ್ಲಿರುವ  ಗೋದಾಮಿನಲ್ಲಿ  ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದಾರೆ.  ಅದೇ ವೇಳೆ  ಘಟನೆಯ ಗಂಭೀರತೆಯನ್ನು ಕಂಡ ಪೊಲೀಸರು ಸುತ್ತಮುತ್ತಲಿನ ಪ್ರದೇಶವನ್ನು ತೆರವು ಮಾಡಿದ್ದಾರೆ.ಈ ರೀತಿ ಬೆಂಕಿ  ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ  ತಿಳಿದು ಬಂದಿಲ್ಲ

Published On - 9:00 pm, Sun, 16 October 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?