AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಅಯ್ಯಪ್ಪ ಶಾಪಿಂಗ್​ ಮಾಲ್​ನಲ್ಲಿ ಅಗ್ನಿ ಅವಘಡ

ತೆಲಂಗಾಣದ ಕಾಮರೆಡ್ಡಿ ಜಿಲ್ಲಾ ಕೇಂದ್ರದಲ್ಲಿರುವ ಅಯ್ಯಪ್ಪ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬುಧವಾರ ರಾತ್ರಿ 11.30ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಶಾಪಿಂಗ್ ಮಾಲ್‌ನ ನಾಲ್ಕು ಮಹಡಿಗಳಿಗೆ ಬೆಂಕಿ ಕ್ರಮೇಣ ವ್ಯಾಪಿಸಿತು. ಈ ಅವಘಡದಲ್ಲಿ ಶಾಪಿಂಗ್ ಮಾಲ್‌ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ತೆಲಂಗಾಣ: ಅಯ್ಯಪ್ಪ ಶಾಪಿಂಗ್​ ಮಾಲ್​ನಲ್ಲಿ ಅಗ್ನಿ ಅವಘಡ
ಅಯ್ಯಪ್ಪ ಶಾಪಿಂಗ್ ಮಾಲ್
ನಯನಾ ರಾಜೀವ್
|

Updated on: Dec 14, 2023 | 10:34 AM

Share

ತೆಲಂಗಾಣದ ಕಾಮರೆಡ್ಡಿ ಜಿಲ್ಲಾ ಕೇಂದ್ರದಲ್ಲಿರುವ ಅಯ್ಯಪ್ಪ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ(Fire Accident) ಸಂಭವಿಸಿದೆ. ಬುಧವಾರ ರಾತ್ರಿ 11.30ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಶಾಪಿಂಗ್ ಮಾಲ್‌ನ ನಾಲ್ಕು ಮಹಡಿಗಳಿಗೆ ಬೆಂಕಿ ಕ್ರಮೇಣ ವ್ಯಾಪಿಸಿತು. ಈ ಅವಘಡದಲ್ಲಿ ಶಾಪಿಂಗ್ ಮಾಲ್‌ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಬೆಳಗ್ಗೆ 7 ಗಂಟೆ ವೇಳೆಗೆ ಎರಡು ಮಹಡಿಗಳಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಇನ್ನೆರಡು ಮಹಡಿಗಳಲ್ಲಿ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇದರಿಂದ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.

ಈ ಅವಘಡದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆದರೆ, ಈ ಬೆಂಕಿ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶಾಪಿಂಗ್ ಮಾಲ್‌ನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ