AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ. ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ. […]

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?
ಸಾಧು ಶ್ರೀನಾಥ್​
|

Updated on:Apr 30, 2020 | 5:01 PM

Share

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ.

ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ.

ರೆಡ್ ಜೋನ್​ಗಳಲ್ಲಿ ಕಟ್ಟುನಿಟ್ಟಿನ ಕ್ರಮದ ಜತೆಗೆ ರಕ್ಷಣೆಯೂ ಮುಖ್ಯವಾಗಿದೆ. ಅಲ್ಲದೆ, ಕೊರೊನಾ ಸೋಂಕು ಅಟ್ಯಾಕ್ ಆಗಿಲ್ಲ ಎಂದು ಗ್ರೀನ್ ಜೋನ್​ಗಳಲ್ಲಿ ನಿರ್ಲಕ್ಷ್ಯ ಬೇಡ. ಗ್ರೀನ್ ಜೋನ್ ರಕ್ಷಣೆ ಕೂಡ ಮುಖ್ಯ ಎಂದು ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ತಜ್ಞರ ಸಲಹೆ ನೀಡಿದ್ದಾರೆ.

Published On - 4:52 pm, Thu, 30 April 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ