AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ. ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ. […]

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?
ಸಾಧು ಶ್ರೀನಾಥ್​
|

Updated on:Apr 30, 2020 | 5:01 PM

Share

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ.

ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ.

ರೆಡ್ ಜೋನ್​ಗಳಲ್ಲಿ ಕಟ್ಟುನಿಟ್ಟಿನ ಕ್ರಮದ ಜತೆಗೆ ರಕ್ಷಣೆಯೂ ಮುಖ್ಯವಾಗಿದೆ. ಅಲ್ಲದೆ, ಕೊರೊನಾ ಸೋಂಕು ಅಟ್ಯಾಕ್ ಆಗಿಲ್ಲ ಎಂದು ಗ್ರೀನ್ ಜೋನ್​ಗಳಲ್ಲಿ ನಿರ್ಲಕ್ಷ್ಯ ಬೇಡ. ಗ್ರೀನ್ ಜೋನ್ ರಕ್ಷಣೆ ಕೂಡ ಮುಖ್ಯ ಎಂದು ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ತಜ್ಞರ ಸಲಹೆ ನೀಡಿದ್ದಾರೆ.

Published On - 4:52 pm, Thu, 30 April 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್