AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ. ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ. […]

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?
ಸಾಧು ಶ್ರೀನಾಥ್​
|

Updated on:Apr 30, 2020 | 5:01 PM

Share

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ.

ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ.

ರೆಡ್ ಜೋನ್​ಗಳಲ್ಲಿ ಕಟ್ಟುನಿಟ್ಟಿನ ಕ್ರಮದ ಜತೆಗೆ ರಕ್ಷಣೆಯೂ ಮುಖ್ಯವಾಗಿದೆ. ಅಲ್ಲದೆ, ಕೊರೊನಾ ಸೋಂಕು ಅಟ್ಯಾಕ್ ಆಗಿಲ್ಲ ಎಂದು ಗ್ರೀನ್ ಜೋನ್​ಗಳಲ್ಲಿ ನಿರ್ಲಕ್ಷ್ಯ ಬೇಡ. ಗ್ರೀನ್ ಜೋನ್ ರಕ್ಷಣೆ ಕೂಡ ಮುಖ್ಯ ಎಂದು ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ತಜ್ಞರ ಸಲಹೆ ನೀಡಿದ್ದಾರೆ.

Published On - 4:52 pm, Thu, 30 April 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ