AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ. ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ. […]

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?
ಸಾಧು ಶ್ರೀನಾಥ್​
|

Updated on:Apr 30, 2020 | 5:01 PM

Share

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ.

ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ.

ರೆಡ್ ಜೋನ್​ಗಳಲ್ಲಿ ಕಟ್ಟುನಿಟ್ಟಿನ ಕ್ರಮದ ಜತೆಗೆ ರಕ್ಷಣೆಯೂ ಮುಖ್ಯವಾಗಿದೆ. ಅಲ್ಲದೆ, ಕೊರೊನಾ ಸೋಂಕು ಅಟ್ಯಾಕ್ ಆಗಿಲ್ಲ ಎಂದು ಗ್ರೀನ್ ಜೋನ್​ಗಳಲ್ಲಿ ನಿರ್ಲಕ್ಷ್ಯ ಬೇಡ. ಗ್ರೀನ್ ಜೋನ್ ರಕ್ಷಣೆ ಕೂಡ ಮುಖ್ಯ ಎಂದು ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ತಜ್ಞರ ಸಲಹೆ ನೀಡಿದ್ದಾರೆ.

Published On - 4:52 pm, Thu, 30 April 20

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ