AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ. ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ. […]

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?
ಸಾಧು ಶ್ರೀನಾಥ್​
|

Updated on:Apr 30, 2020 | 5:01 PM

Share

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ.

ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ.

ರೆಡ್ ಜೋನ್​ಗಳಲ್ಲಿ ಕಟ್ಟುನಿಟ್ಟಿನ ಕ್ರಮದ ಜತೆಗೆ ರಕ್ಷಣೆಯೂ ಮುಖ್ಯವಾಗಿದೆ. ಅಲ್ಲದೆ, ಕೊರೊನಾ ಸೋಂಕು ಅಟ್ಯಾಕ್ ಆಗಿಲ್ಲ ಎಂದು ಗ್ರೀನ್ ಜೋನ್​ಗಳಲ್ಲಿ ನಿರ್ಲಕ್ಷ್ಯ ಬೇಡ. ಗ್ರೀನ್ ಜೋನ್ ರಕ್ಷಣೆ ಕೂಡ ಮುಖ್ಯ ಎಂದು ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ತಜ್ಞರ ಸಲಹೆ ನೀಡಿದ್ದಾರೆ.

Published On - 4:52 pm, Thu, 30 April 20

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು