ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ. ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ. […]

ಭಾರತದಲ್ಲಿ ಕೊರೊನಾ ಸೋಂಕು ತಡೆಗೆ ಮೇ ತಿಂಗಳು ಅತಿ ಮುಖ್ಯ, ಏಕೆ?
ಸಾಧು ಶ್ರೀನಾಥ್​

Updated on: Apr 30, 2020 | 5:01 PM

ದೆಹಲಿ: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಜಾಸ್ತಿಯಾಗ್ತಿದೆ. ಕೊರೊನಾಗೆ ಬ್ರೇಕ್ ಹಾಕಲು ಅದೆಷ್ಟೋ ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಿದ್ರೂ, ಮಹಾಮಾರಿ ಕಂಟ್ರೋಲೇ ಆಗ್ತಿಲ್ಲ. ಹಾಗಾಗಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ಮೇ ತಿಂಗಳು ಅತಿ ಮುಖ್ಯವಾಗಿದೆ.

ಕೊರೊನಾ ವೈರಸ್ ವಿರುದ್ಧ ‘ಮೇಕ್ ಆರ್ ಬ್ರೇಕ್’ ಫೈಟ್ ನಡೆಸಬೇಕು. ಮೇ ತಿಂಗಳಿನಲ್ಲಿ ಕೊರೊನಾ ನಿಯಂತ್ರಣ ಮಾಡಲೇಬೇಕಿದೆ. ಕಂಟೇನ್​ಮೆಂಟ್​ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಮೇ ತಿಂಗಳಲ್ಲಿ ವಿಮಾನ, ರೈಲ್ವೆ, ಧಾರ್ಮಿಕ ಕೇಂದ್ರಗಳು, ಶಾಪಿಂಗ್ ​ಮಾಲ್​ಗಳಿಗೆ ಅವಕಾಶ ನೀಡುವುದು ಬೇಡ.

ರೆಡ್ ಜೋನ್​ಗಳಲ್ಲಿ ಕಟ್ಟುನಿಟ್ಟಿನ ಕ್ರಮದ ಜತೆಗೆ ರಕ್ಷಣೆಯೂ ಮುಖ್ಯವಾಗಿದೆ. ಅಲ್ಲದೆ, ಕೊರೊನಾ ಸೋಂಕು ಅಟ್ಯಾಕ್ ಆಗಿಲ್ಲ ಎಂದು ಗ್ರೀನ್ ಜೋನ್​ಗಳಲ್ಲಿ ನಿರ್ಲಕ್ಷ್ಯ ಬೇಡ. ಗ್ರೀನ್ ಜೋನ್ ರಕ್ಷಣೆ ಕೂಡ ಮುಖ್ಯ ಎಂದು ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ತಜ್ಞರ ಸಲಹೆ ನೀಡಿದ್ದಾರೆ.

Published On - 4:52 pm, Thu, 30 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us