MCD Election Results 2022: ದೆಹಲಿ MCD ಚುನಾವಣೆ ಮತ ಎಣಿಕೆ ಆರಂಭ, AAP ಮುನ್ನಡೆ

ಇಂದು ದೆಹಲಿ MCD ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮುನ್ಸಿಪಲ್ ಕಾರ್ಪೊರೇಷನ್ ಆಫ್ ದೆಹಲಿ (MCD) ಚುನಾವಣೆ 2022ರ ಮತಗಳ ಎಣಿಕೆ ಪ್ರಾರಂಭವಾಗಿದೆ. ಇದೀಗ ಎಎಪಿ ಮುನ್ನಡೆಯನ್ನು ಸಾಧಿಸುತ್ತಿದೆ. ಎಂಸಿಡಿ ಚುನಾವಣಾ ಫಲಿತಾಂಶಗಳ ಆರಂಭಿಕ ಪ್ರವೃತ್ತಿಗಳು ಬೆಳಿಗ್ಗೆ 9 ಗಂಟೆಗೆ ಆರಂಬವಾಗಿದೆ.

MCD Election Results 2022: ದೆಹಲಿ MCD ಚುನಾವಣೆ ಮತ ಎಣಿಕೆ ಆರಂಭ, AAP ಮುನ್ನಡೆ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 07, 2022 | 10:35 AM

ದೆಹಲಿ: ಇಂದು ದೆಹಲಿ MCD ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮುನ್ಸಿಪಲ್ ಕಾರ್ಪೊರೇಷನ್ ಆಫ್ ದೆಹಲಿ (MCD) ಚುನಾವಣೆ 2022ರ ಮತಗಳ ಎಣಿಕೆ ಪ್ರಾರಂಭವಾಗಿದೆ. ಇದೀಗ ಎಎಪಿ ಮುನ್ನಡೆಯನ್ನು ಸಾಧಿಸುತ್ತಿದೆ. ಎಂಸಿಡಿ ಚುನಾವಣಾ ಫಲಿತಾಂಶಗಳ ಆರಂಭಿಕ ಪ್ರವೃತ್ತಿಗಳು ಬೆಳಿಗ್ಗೆ 9 ಗಂಟೆಗೆ ಆರಂಬವಾಗಿದೆ. ರಾಷ್ಟ್ರೀಯ ರಾಜಧಾನಿಯ 250-ವಾರ್ಡ್ ನಾಗರಿಕ ಸಂಸ್ಥೆಗೆ ಡಿಸೆಂಬರ್ 5 ರಂದು ಮತದಾನ ನಡೆಯಿತು, ಮೂರು MCD ಗಳನ್ನು ಒಂದಾಗಿ ವಿಲೀನಗೊಳಿಸಿದ ನಂತರ ಇದು ಮೊದಲನೆಯದ ಬಾರಿ ಮತದಾನವಾಗಿದೆ. ಸುಮಾರು 1,349 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಸಮೀಕ್ಷೆಗಳ ಪ್ರಕಾರ, ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಕ್ಲೀನ್ ಸ್ವೀಪ್ ಆಗಿದೆ, ಪ್ರಸ್ತುತ ಭಾರತೀಯ ಜನತಾ ಪಕ್ಷದ ದೆಹಲಿ ನಾಗರಿಕ ಸಂಸ್ಥೆಯ 15 ವರ್ಷಗಳ ಆಡಳಿತವನ್ನು ಸೋಲಿಸುವ ನಿರೀಕ್ಷೆಯಿದೆ. 2017ರಲ್ಲಿ 270 ವಾರ್ಡ್‌ಗಳಲ್ಲಿ ಬಿಜೆಪಿ 181ರಲ್ಲಿ ಗೆಲುವು ಸಾಧಿಸಿದರೆ, ಎಎಪಿ 48 ಮತ್ತು ಕಾಂಗ್ರೆಸ್ 27ರಲ್ಲಿ ಗೆಲುವು ಸಾಧಿಸಿತ್ತು. ರಾಜ್ಯ ಚುನಾವಣಾ ಆಯೋಗವು (SEC) ತನ್ನ ಅಧಿಕೃತ ವೆಬ್‌ಸೈಟ್ – sec.delhi.gov.in – ಮತ್ತು ಅಪ್ಲಿಕೇಶನ್‌ನಲ್ಲಿ ಬೆಳಿಗ್ಗೆ 8 ರಿಂದ ಟ್ರೆಂಡ್‌ಗಳನ್ನು ಬಿಡುಗಡೆ ಮಾಡಲು ಪ್ರಾರಂಭಿಸುತ್ತದೆ.

ಇದನ್ನು ಓದಿ:  ಗುಜರಾತ್, ಹಿಮಾಚಲದಲ್ಲಿ ಗೆಲುವಿನ ವಿಶ್ವಾದಲ್ಲಿರುವ ಬಿಜೆಪಿಗೆ ದಿಲ್ಲಿಯಲ್ಲಿ AAP ಶಾಕ್

2017ರ ಮುನ್ಸಿಪಲ್ ಚುನಾವಣೆಯಲ್ಲಿ 181 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ 69 ರಿಂದ 91 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್ ಒಂದೇ ಅಂಕೆ ಸ್ಥಾನಕ್ಕೆ ಸೀಮಿತವಾಗುವ ಸಾಧ್ಯತೆ ಇದೆ. ಎಎಪಿ 150 ರಿಂದ 175, ಬಿಜೆಪಿ 70 ರಿಂದ 92 ಮತ್ತು ಕಾಂಗ್ರೆಸ್ 4 ರಿಂದ 7 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ನ್ಯೂಸ್ ಎಕ್ಸ್-ಜನ್ ಕಿ ಬಾತ್ ಎಕ್ಸಿಟ್ ಪೋಲ್ ಹೇಳಿದೆ. ಕಾಂಗ್ರೆಸ್ 2002 ಮತ್ತು 2007 ರ ನಡುವೆ ನಾಗರಿಕ ಸಂಸ್ಥೆಯನ್ನು ಮುನ್ನಡೆಸಿತು.

ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್