AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MCD Election Results 2022: ದೆಹಲಿ MCD ಚುನಾವಣೆ ಮತ ಎಣಿಕೆ ಆರಂಭ, AAP ಮುನ್ನಡೆ

ಇಂದು ದೆಹಲಿ MCD ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮುನ್ಸಿಪಲ್ ಕಾರ್ಪೊರೇಷನ್ ಆಫ್ ದೆಹಲಿ (MCD) ಚುನಾವಣೆ 2022ರ ಮತಗಳ ಎಣಿಕೆ ಪ್ರಾರಂಭವಾಗಿದೆ. ಇದೀಗ ಎಎಪಿ ಮುನ್ನಡೆಯನ್ನು ಸಾಧಿಸುತ್ತಿದೆ. ಎಂಸಿಡಿ ಚುನಾವಣಾ ಫಲಿತಾಂಶಗಳ ಆರಂಭಿಕ ಪ್ರವೃತ್ತಿಗಳು ಬೆಳಿಗ್ಗೆ 9 ಗಂಟೆಗೆ ಆರಂಬವಾಗಿದೆ.

MCD Election Results 2022: ದೆಹಲಿ MCD ಚುನಾವಣೆ ಮತ ಎಣಿಕೆ ಆರಂಭ, AAP ಮುನ್ನಡೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 07, 2022 | 10:35 AM

ದೆಹಲಿ: ಇಂದು ದೆಹಲಿ MCD ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮುನ್ಸಿಪಲ್ ಕಾರ್ಪೊರೇಷನ್ ಆಫ್ ದೆಹಲಿ (MCD) ಚುನಾವಣೆ 2022ರ ಮತಗಳ ಎಣಿಕೆ ಪ್ರಾರಂಭವಾಗಿದೆ. ಇದೀಗ ಎಎಪಿ ಮುನ್ನಡೆಯನ್ನು ಸಾಧಿಸುತ್ತಿದೆ. ಎಂಸಿಡಿ ಚುನಾವಣಾ ಫಲಿತಾಂಶಗಳ ಆರಂಭಿಕ ಪ್ರವೃತ್ತಿಗಳು ಬೆಳಿಗ್ಗೆ 9 ಗಂಟೆಗೆ ಆರಂಬವಾಗಿದೆ. ರಾಷ್ಟ್ರೀಯ ರಾಜಧಾನಿಯ 250-ವಾರ್ಡ್ ನಾಗರಿಕ ಸಂಸ್ಥೆಗೆ ಡಿಸೆಂಬರ್ 5 ರಂದು ಮತದಾನ ನಡೆಯಿತು, ಮೂರು MCD ಗಳನ್ನು ಒಂದಾಗಿ ವಿಲೀನಗೊಳಿಸಿದ ನಂತರ ಇದು ಮೊದಲನೆಯದ ಬಾರಿ ಮತದಾನವಾಗಿದೆ. ಸುಮಾರು 1,349 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಸಮೀಕ್ಷೆಗಳ ಪ್ರಕಾರ, ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಕ್ಲೀನ್ ಸ್ವೀಪ್ ಆಗಿದೆ, ಪ್ರಸ್ತುತ ಭಾರತೀಯ ಜನತಾ ಪಕ್ಷದ ದೆಹಲಿ ನಾಗರಿಕ ಸಂಸ್ಥೆಯ 15 ವರ್ಷಗಳ ಆಡಳಿತವನ್ನು ಸೋಲಿಸುವ ನಿರೀಕ್ಷೆಯಿದೆ. 2017ರಲ್ಲಿ 270 ವಾರ್ಡ್‌ಗಳಲ್ಲಿ ಬಿಜೆಪಿ 181ರಲ್ಲಿ ಗೆಲುವು ಸಾಧಿಸಿದರೆ, ಎಎಪಿ 48 ಮತ್ತು ಕಾಂಗ್ರೆಸ್ 27ರಲ್ಲಿ ಗೆಲುವು ಸಾಧಿಸಿತ್ತು. ರಾಜ್ಯ ಚುನಾವಣಾ ಆಯೋಗವು (SEC) ತನ್ನ ಅಧಿಕೃತ ವೆಬ್‌ಸೈಟ್ – sec.delhi.gov.in – ಮತ್ತು ಅಪ್ಲಿಕೇಶನ್‌ನಲ್ಲಿ ಬೆಳಿಗ್ಗೆ 8 ರಿಂದ ಟ್ರೆಂಡ್‌ಗಳನ್ನು ಬಿಡುಗಡೆ ಮಾಡಲು ಪ್ರಾರಂಭಿಸುತ್ತದೆ.

ಇದನ್ನು ಓದಿ:  ಗುಜರಾತ್, ಹಿಮಾಚಲದಲ್ಲಿ ಗೆಲುವಿನ ವಿಶ್ವಾದಲ್ಲಿರುವ ಬಿಜೆಪಿಗೆ ದಿಲ್ಲಿಯಲ್ಲಿ AAP ಶಾಕ್

2017ರ ಮುನ್ಸಿಪಲ್ ಚುನಾವಣೆಯಲ್ಲಿ 181 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ 69 ರಿಂದ 91 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್ ಒಂದೇ ಅಂಕೆ ಸ್ಥಾನಕ್ಕೆ ಸೀಮಿತವಾಗುವ ಸಾಧ್ಯತೆ ಇದೆ. ಎಎಪಿ 150 ರಿಂದ 175, ಬಿಜೆಪಿ 70 ರಿಂದ 92 ಮತ್ತು ಕಾಂಗ್ರೆಸ್ 4 ರಿಂದ 7 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ನ್ಯೂಸ್ ಎಕ್ಸ್-ಜನ್ ಕಿ ಬಾತ್ ಎಕ್ಸಿಟ್ ಪೋಲ್ ಹೇಳಿದೆ. ಕಾಂಗ್ರೆಸ್ 2002 ಮತ್ತು 2007 ರ ನಡುವೆ ನಾಗರಿಕ ಸಂಸ್ಥೆಯನ್ನು ಮುನ್ನಡೆಸಿತು.

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ