AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ದಾದರ್​ನ ಮೆಕ್​ಡೊನಾಲ್ಡ್​ಸ್ಫೋಟಿಸುವ ಕುರಿತು ಯಾರೋ ಮಾತನಾಡಿಕೊಳ್ಳುತ್ತಿದ್ದರು ಎನ್ನುವ ಮಾಹಿತಿ ನೀಡಿದ್ದರು. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆಗಿದ್ದು, ಪ್ರಕರಣದ ಪರಿಶೀಲನೆ ನಡೆಯುತ್ತಿದೆ.

Bomb Threat: ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ
ನಯನಾ ರಾಜೀವ್
|

Updated on: May 19, 2024 | 11:47 AM

Share

ಮುಂಬೈ ಪೊಲೀಸ್(Mumbai Police)​ ಕಂಟ್ರೋಲ್​ ರೂಂಗೆ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ದಾದರ್​ನಲ್ಲಿರುವ ಮೆಕ್​ ಡೊನಾಲ್ಡ್ಸ್​ ಸ್ಫೋಟಿಸುವುದಾಗಿ ಯಾರೋ ಮಾತನಾಡಿಕೊಳ್ಳುತ್ತಿದ್ದರು ಎನ್ನುವ ವಿಚಾರವನ್ನು ತಿಳಿಸಿದ್ದಾರೆ. ಮುಂಬೈ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ ತಾನು ಬೆಸ್ಟ್ ಬಸ್ ಸಂಖ್ಯೆ 351 ರಲ್ಲಿ ಪ್ರಯಾಣಿಸುತ್ತಿದ್ದಾಗ, ಮ್ಯಾಕ್​ಡೊನಾಲ್ಡ್ ಅನ್ನು ಸ್ಫೋಟಿಸುವ ಬಗ್ಗೆ ಇಬ್ಬರು ಮಾತನಾಡುವುದನ್ನು ಕೇಳಿದೆ ಎಂದು ಹೇಳಿದರು.

ಕರೆ ಮಾಡಿದವರು ಈ ಬಗ್ಗೆ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆದರು. ಪೊಲೀಸರು ಇಡೀ ರಾತ್ರಿ ಬಾಂಬ್‌ಗಾಗಿ ಶೋಧ ಕಾರ್ಯದಲ್ಲಿ ನಿರತರಾಗಿದ್ದರು. ವ್ಯಾಪಕ ತನಿಖೆಯ ನಂತರವೂ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಮುಂಬೈ ಪೊಲೀಸರ ಬಾಂಬ್ ನಿಷ್ಕ್ರಿಯ ದಳಕ್ಕೂ ಎಚ್ಚರಿಕೆ ನೀಡಲಾಗಿದೆ. ಪೊಲೀಸರ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

ಜನರು ಎಚ್ಚರಿಕೆಯಿಂದ ಇರುವಂತೆ ಮುಂಬೈ ಪೊಲೀಸರು ಸೂಚಿಸಿದ್ದಾರೆ. ಅನುಮಾನಾಸ್ಪದ ವಸ್ತು ಕಂಡು ಬಂದಲ್ಲಿ ಎಲ್ಲರಿಗೂ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕ ಅರೆಸ್ಟ್

ಕರೆ ಮಾಡಿದವರು ಈ ಬಗ್ಗೆ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆದರು. ಪೊಲೀಸರು ಇಡೀ ರಾತ್ರಿ ಬಾಂಬ್‌ಗಾಗಿ ಶೋಧ ಕಾರ್ಯದಲ್ಲಿ ನಿರತರಾಗಿದ್ದರು. ವ್ಯಾಪಕ ತನಿಖೆಯ ನಂತರವೂ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ.

ಮುಂಬೈ ಪೊಲೀಸರ ಬಾಂಬ್ ನಿಷ್ಕ್ರಿಯ ದಳಕ್ಕೂ ಎಚ್ಚರಿಕೆ ನೀಡಲಾಗಿದೆ. ಪೊಲೀಸರ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಮುಂಬೈ ಪೊಲೀಸರು ಸೂಚಿಸಿದ್ದಾರೆ. ಅನುಮಾನಾಸ್ಪದ ವಸ್ತು ಕಂಡು ಬಂದಲ್ಲಿ ಎಲ್ಲರಿಗೂ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್