AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ದಾದರ್​ನ ಮೆಕ್​ಡೊನಾಲ್ಡ್​ಸ್ಫೋಟಿಸುವ ಕುರಿತು ಯಾರೋ ಮಾತನಾಡಿಕೊಳ್ಳುತ್ತಿದ್ದರು ಎನ್ನುವ ಮಾಹಿತಿ ನೀಡಿದ್ದರು. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆಗಿದ್ದು, ಪ್ರಕರಣದ ಪರಿಶೀಲನೆ ನಡೆಯುತ್ತಿದೆ.

Bomb Threat: ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ
ನಯನಾ ರಾಜೀವ್
|

Updated on: May 19, 2024 | 11:47 AM

Share

ಮುಂಬೈ ಪೊಲೀಸ್(Mumbai Police)​ ಕಂಟ್ರೋಲ್​ ರೂಂಗೆ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ದಾದರ್​ನಲ್ಲಿರುವ ಮೆಕ್​ ಡೊನಾಲ್ಡ್ಸ್​ ಸ್ಫೋಟಿಸುವುದಾಗಿ ಯಾರೋ ಮಾತನಾಡಿಕೊಳ್ಳುತ್ತಿದ್ದರು ಎನ್ನುವ ವಿಚಾರವನ್ನು ತಿಳಿಸಿದ್ದಾರೆ. ಮುಂಬೈ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ ತಾನು ಬೆಸ್ಟ್ ಬಸ್ ಸಂಖ್ಯೆ 351 ರಲ್ಲಿ ಪ್ರಯಾಣಿಸುತ್ತಿದ್ದಾಗ, ಮ್ಯಾಕ್​ಡೊನಾಲ್ಡ್ ಅನ್ನು ಸ್ಫೋಟಿಸುವ ಬಗ್ಗೆ ಇಬ್ಬರು ಮಾತನಾಡುವುದನ್ನು ಕೇಳಿದೆ ಎಂದು ಹೇಳಿದರು.

ಕರೆ ಮಾಡಿದವರು ಈ ಬಗ್ಗೆ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆದರು. ಪೊಲೀಸರು ಇಡೀ ರಾತ್ರಿ ಬಾಂಬ್‌ಗಾಗಿ ಶೋಧ ಕಾರ್ಯದಲ್ಲಿ ನಿರತರಾಗಿದ್ದರು. ವ್ಯಾಪಕ ತನಿಖೆಯ ನಂತರವೂ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಮುಂಬೈ ಪೊಲೀಸರ ಬಾಂಬ್ ನಿಷ್ಕ್ರಿಯ ದಳಕ್ಕೂ ಎಚ್ಚರಿಕೆ ನೀಡಲಾಗಿದೆ. ಪೊಲೀಸರ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

ಜನರು ಎಚ್ಚರಿಕೆಯಿಂದ ಇರುವಂತೆ ಮುಂಬೈ ಪೊಲೀಸರು ಸೂಚಿಸಿದ್ದಾರೆ. ಅನುಮಾನಾಸ್ಪದ ವಸ್ತು ಕಂಡು ಬಂದಲ್ಲಿ ಎಲ್ಲರಿಗೂ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕ ಅರೆಸ್ಟ್

ಕರೆ ಮಾಡಿದವರು ಈ ಬಗ್ಗೆ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆದರು. ಪೊಲೀಸರು ಇಡೀ ರಾತ್ರಿ ಬಾಂಬ್‌ಗಾಗಿ ಶೋಧ ಕಾರ್ಯದಲ್ಲಿ ನಿರತರಾಗಿದ್ದರು. ವ್ಯಾಪಕ ತನಿಖೆಯ ನಂತರವೂ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ.

ಮುಂಬೈ ಪೊಲೀಸರ ಬಾಂಬ್ ನಿಷ್ಕ್ರಿಯ ದಳಕ್ಕೂ ಎಚ್ಚರಿಕೆ ನೀಡಲಾಗಿದೆ. ಪೊಲೀಸರ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಮುಂಬೈ ಪೊಲೀಸರು ಸೂಚಿಸಿದ್ದಾರೆ. ಅನುಮಾನಾಸ್ಪದ ವಸ್ತು ಕಂಡು ಬಂದಲ್ಲಿ ಎಲ್ಲರಿಗೂ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ