AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್ ಸ್ಟೇಡಿಯಂ ಕುಸಿತ

ಮೇಘಾಲಯದಲ್ಲಿ ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್​ ಸ್ಟೇಡಿಯಂ(Foot Ball Stadium)ನ ಒಂದು ಭಾಗ ಕುಸಿದಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಪಿಎ ಸಂಗ್ಮಾ ಫುಟ್​ಬಾಲ್ ಸ್ಟೇಡಿಯಂನ್ನು ಉದ್ಘಾಟಿಸಲಾಗಿತ್ತು

Meghalaya: ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್ ಸ್ಟೇಡಿಯಂ ಕುಸಿತ
ಫುಟ್​ಬಾಲ್ ಸ್ಟೇಡಿಯಂImage Credit source: Northeast live
ನಯನಾ ರಾಜೀವ್
|

Updated on: Jun 23, 2023 | 11:00 AM

Share

ಮೇಘಾಲಯದಲ್ಲಿ ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್​ ಸ್ಟೇಡಿಯಂ(Foot Ball Stadium)ನ ಒಂದು ಭಾಗ ಕುಸಿದಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಪಿಎ ಸಂಗ್ಮಾ ಫುಟ್​ಬಾಲ್ ಸ್ಟೇಡಿಯಂನ್ನು ಉದ್ಘಾಟಿಸಲಾಗಿತ್ತು. ಅದನ್ನು ಮುಖ್ಯಮಂತ್ರಿ ಕೊನ್ರಾಡ್ ಕೆ ಸಂಗ್ಮಾ ಉದ್ಘಾಟಿಸಿದ್ದರು.

ಈ ಸ್ಟೇಡಿಯಂನ್ನು ಸರ್ಕಾರವು 127 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿತ್ತು. ಗುರುವಾರ ಸ್ಟೇಡಿಯಂ ಕುಸಿದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮತ್ತಷ್ಟು ಓದಿ: News9 Plus Corporate Cup 2023: ಫುಟ್​ಬಾಲ್ ಲೆಜೆಂಡ್​ನ ಭೇಟಿಯಾದ ನ್ಯೂಸ್ 9 ಪ್ಲಸ್ ಕಾರ್ಪೊರೇಟ್ ಕಪ್ ವಿಜೇತರು

ತುರಾ ಹಾಗೂ ವೆಸ್ಟ್​ ಗಾರೋ ಹಿಲ್ಸ್ ಪ್ರದೇಶದಲ್ಲಿ ಮಳೆಯಿಂದಾಗಿ ಭಾರಿ ಅನಾಹುತ ಸಂಭವಿಸಿದೆ. ತಡೆಗೋಡೆಯ ಕುಸಿತಕ್ಕೆ ಕಾರಣವನ್ನು ಪರಿಶೀಲಿಸಲಾಗುತ್ತಿದೆ. ತನಿಖೆ ಆರಂಭಿಸಿದ್ದೇವೆ ಎಂದು ಡೆಪ್ಯೂಟಿ ಕಮಿಷನರ್ ತಿಳಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಮೇಘಾಲಯ ವಿಧಾನಸಭೆ ಕಟ್ಟಡದ ಒಂದು ಭಾಗ ಕಳೆದ ವರ್ಷ ಮೇ ತಿಂಗಳಲ್ಲಿ ಕುಸಿದಿತ್ತು. 177.7 ಕೋಟಿ ರೂ ವೆಚ್ಚದ ಕಟ್ಟಡದ 70 ಟನ್ ತೂಕದ ಗುಮ್ಮಟ ಕುಸಿದಿದ್ದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?