AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್ ಸ್ಟೇಡಿಯಂ ಕುಸಿತ

ಮೇಘಾಲಯದಲ್ಲಿ ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್​ ಸ್ಟೇಡಿಯಂ(Foot Ball Stadium)ನ ಒಂದು ಭಾಗ ಕುಸಿದಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಪಿಎ ಸಂಗ್ಮಾ ಫುಟ್​ಬಾಲ್ ಸ್ಟೇಡಿಯಂನ್ನು ಉದ್ಘಾಟಿಸಲಾಗಿತ್ತು

Meghalaya: ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್ ಸ್ಟೇಡಿಯಂ ಕುಸಿತ
ಫುಟ್​ಬಾಲ್ ಸ್ಟೇಡಿಯಂImage Credit source: Northeast live
ನಯನಾ ರಾಜೀವ್
|

Updated on: Jun 23, 2023 | 11:00 AM

Share

ಮೇಘಾಲಯದಲ್ಲಿ ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್​ ಸ್ಟೇಡಿಯಂ(Foot Ball Stadium)ನ ಒಂದು ಭಾಗ ಕುಸಿದಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಪಿಎ ಸಂಗ್ಮಾ ಫುಟ್​ಬಾಲ್ ಸ್ಟೇಡಿಯಂನ್ನು ಉದ್ಘಾಟಿಸಲಾಗಿತ್ತು. ಅದನ್ನು ಮುಖ್ಯಮಂತ್ರಿ ಕೊನ್ರಾಡ್ ಕೆ ಸಂಗ್ಮಾ ಉದ್ಘಾಟಿಸಿದ್ದರು.

ಈ ಸ್ಟೇಡಿಯಂನ್ನು ಸರ್ಕಾರವು 127 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿತ್ತು. ಗುರುವಾರ ಸ್ಟೇಡಿಯಂ ಕುಸಿದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮತ್ತಷ್ಟು ಓದಿ: News9 Plus Corporate Cup 2023: ಫುಟ್​ಬಾಲ್ ಲೆಜೆಂಡ್​ನ ಭೇಟಿಯಾದ ನ್ಯೂಸ್ 9 ಪ್ಲಸ್ ಕಾರ್ಪೊರೇಟ್ ಕಪ್ ವಿಜೇತರು

ತುರಾ ಹಾಗೂ ವೆಸ್ಟ್​ ಗಾರೋ ಹಿಲ್ಸ್ ಪ್ರದೇಶದಲ್ಲಿ ಮಳೆಯಿಂದಾಗಿ ಭಾರಿ ಅನಾಹುತ ಸಂಭವಿಸಿದೆ. ತಡೆಗೋಡೆಯ ಕುಸಿತಕ್ಕೆ ಕಾರಣವನ್ನು ಪರಿಶೀಲಿಸಲಾಗುತ್ತಿದೆ. ತನಿಖೆ ಆರಂಭಿಸಿದ್ದೇವೆ ಎಂದು ಡೆಪ್ಯೂಟಿ ಕಮಿಷನರ್ ತಿಳಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಮೇಘಾಲಯ ವಿಧಾನಸಭೆ ಕಟ್ಟಡದ ಒಂದು ಭಾಗ ಕಳೆದ ವರ್ಷ ಮೇ ತಿಂಗಳಲ್ಲಿ ಕುಸಿದಿತ್ತು. 177.7 ಕೋಟಿ ರೂ ವೆಚ್ಚದ ಕಟ್ಟಡದ 70 ಟನ್ ತೂಕದ ಗುಮ್ಮಟ ಕುಸಿದಿದ್ದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು