AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್ ಸ್ಟೇಡಿಯಂ ಕುಸಿತ

ಮೇಘಾಲಯದಲ್ಲಿ ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್​ ಸ್ಟೇಡಿಯಂ(Foot Ball Stadium)ನ ಒಂದು ಭಾಗ ಕುಸಿದಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಪಿಎ ಸಂಗ್ಮಾ ಫುಟ್​ಬಾಲ್ ಸ್ಟೇಡಿಯಂನ್ನು ಉದ್ಘಾಟಿಸಲಾಗಿತ್ತು

Meghalaya: ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್ ಸ್ಟೇಡಿಯಂ ಕುಸಿತ
ಫುಟ್​ಬಾಲ್ ಸ್ಟೇಡಿಯಂImage Credit source: Northeast live
ನಯನಾ ರಾಜೀವ್
|

Updated on: Jun 23, 2023 | 11:00 AM

Share

ಮೇಘಾಲಯದಲ್ಲಿ ಕೇವಲ 6 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಫುಟ್​ಬಾಲ್​ ಸ್ಟೇಡಿಯಂ(Foot Ball Stadium)ನ ಒಂದು ಭಾಗ ಕುಸಿದಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಪಿಎ ಸಂಗ್ಮಾ ಫುಟ್​ಬಾಲ್ ಸ್ಟೇಡಿಯಂನ್ನು ಉದ್ಘಾಟಿಸಲಾಗಿತ್ತು. ಅದನ್ನು ಮುಖ್ಯಮಂತ್ರಿ ಕೊನ್ರಾಡ್ ಕೆ ಸಂಗ್ಮಾ ಉದ್ಘಾಟಿಸಿದ್ದರು.

ಈ ಸ್ಟೇಡಿಯಂನ್ನು ಸರ್ಕಾರವು 127 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿತ್ತು. ಗುರುವಾರ ಸ್ಟೇಡಿಯಂ ಕುಸಿದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮತ್ತಷ್ಟು ಓದಿ: News9 Plus Corporate Cup 2023: ಫುಟ್​ಬಾಲ್ ಲೆಜೆಂಡ್​ನ ಭೇಟಿಯಾದ ನ್ಯೂಸ್ 9 ಪ್ಲಸ್ ಕಾರ್ಪೊರೇಟ್ ಕಪ್ ವಿಜೇತರು

ತುರಾ ಹಾಗೂ ವೆಸ್ಟ್​ ಗಾರೋ ಹಿಲ್ಸ್ ಪ್ರದೇಶದಲ್ಲಿ ಮಳೆಯಿಂದಾಗಿ ಭಾರಿ ಅನಾಹುತ ಸಂಭವಿಸಿದೆ. ತಡೆಗೋಡೆಯ ಕುಸಿತಕ್ಕೆ ಕಾರಣವನ್ನು ಪರಿಶೀಲಿಸಲಾಗುತ್ತಿದೆ. ತನಿಖೆ ಆರಂಭಿಸಿದ್ದೇವೆ ಎಂದು ಡೆಪ್ಯೂಟಿ ಕಮಿಷನರ್ ತಿಳಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಮೇಘಾಲಯ ವಿಧಾನಸಭೆ ಕಟ್ಟಡದ ಒಂದು ಭಾಗ ಕಳೆದ ವರ್ಷ ಮೇ ತಿಂಗಳಲ್ಲಿ ಕುಸಿದಿತ್ತು. 177.7 ಕೋಟಿ ರೂ ವೆಚ್ಚದ ಕಟ್ಟಡದ 70 ಟನ್ ತೂಕದ ಗುಮ್ಮಟ ಕುಸಿದಿದ್ದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ