AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಸ್ತುತ ಸ್ಥಿತಿ ಪಾಕಿಸ್ತಾನ, ಸಿರಿಯಾದಂತಾಗಿದೆ ಎಂದ ಮೆಹಬೂಬಾ ಮುಫ್ತಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ(Mehbooba Mufti) ಅವರು ಭಾರತದ ಪ್ರಸ್ತುತ ಸ್ಥಿತಿಯನ್ನು ಕೂಡ ಪಾಕಿಸ್ತಾನ ಹಾಗೂ ಸಿರಿಯಾಗೆ ಹೋಲಿಸಿದ್ದಾರೆ. ಮಣಿಪುರ, ನುಹ್ ಹಿಂಸಾಚಾರದ ಬಗ್ಗೆ ಮಾತನಾಡಿರುವ ಮುಫ್ತಿ, ಹಿಂದೆಂದೂ ಭಾರತದಲ್ಲಿ ಇಂತಹ ಪರಿಸ್ಥಿತಿಯನ್ನು ನೋಡಿರಲಿಲ್ಲ, ಪಾಕಿಸ್ತಾನ, ಸಿರಿಯಾ ಮಾದರಿಯಲ್ಲಿ ಜನರು ಬಂದೂಕುಗಳನ್ನು ಹಿಡಿದು ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದಾರೆ ಎಂದರು.

ಭಾರತದ ಪ್ರಸ್ತುತ ಸ್ಥಿತಿ ಪಾಕಿಸ್ತಾನ, ಸಿರಿಯಾದಂತಾಗಿದೆ ಎಂದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
ನಯನಾ ರಾಜೀವ್
|

Updated on: Aug 18, 2023 | 10:51 AM

Share

ಶ್ರೀನಗರ, ಆಗಸ್ಟ್​ 18: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ(Mehbooba Mufti) ಅವರು ಭಾರತದ ಪ್ರಸ್ತುತ ಸ್ಥಿತಿಯನ್ನು ಕೂಡ ಪಾಕಿಸ್ತಾನ ಹಾಗೂ ಸಿರಿಯಾಗೆ ಹೋಲಿಸಿದ್ದಾರೆ. ಮಣಿಪುರ, ನುಹ್ ಹಿಂಸಾಚಾರದ ಬಗ್ಗೆ ಮಾತನಾಡಿರುವ ಮುಫ್ತಿ, ಹಿಂದೆಂದೂ ಭಾರತದಲ್ಲಿ ಇಂತಹ ಪರಿಸ್ಥಿತಿಯನ್ನು ನೋಡಿರಲಿಲ್ಲ, ಪಾಕಿಸ್ತಾನ, ಸಿರಿಯಾ ಮಾದರಿಯಲ್ಲಿ ಜನರು ಬಂದೂಕುಗಳನ್ನು ಹಿಡಿದು ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದಾರೆ ಎಂದರು.

ಸಾಮಾನ್ಯ ಜನರು ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಕ್ಕೆ ಇಳಿಯುತ್ತಾರೆ ಎಂದಾದರೆ ಅವರ ಮನಸ್ಥಿತಿ ಎಷ್ಟು ಹಾಳಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ, ಸಿರಿಯಾದಲ್ಲಿ ಅಲ್ಲಾ ಹು ಅಕ್ಬರ್ ಎಂದು ಕೂಗುತ್ತಾ ಜನರನ್ನು ಕೊಲ್ಲುತ್ತಾರೆ, ಭಾರತದಲ್ಲಿ ಜೈ ಶ್ರೀರಾಮ್ ಎಂದು ಹೇಳುತ್ತಾ ಕೊಲ್ಲುತ್ತಿದ್ದಾರೆ ಇಬ್ಬರಿಗೂ ಏನು ವ್ಯತ್ಯಾಸವಿದೆ ಮುಫ್ತಿ ಪ್ರಶ್ನಿಸಿದರು. ಈಗ ಭಾರತವು ಪಾಕಿಸ್ತಾನ, ಸಿರಿಯಾದಂತೆ ಕಾಣಿಸುತ್ತಿದೆ.

ಭಾರತ ಮೈತ್ರಿಕೂಟದ ರಚನೆಯ ಕುರಿತು ಪ್ರತಿಕ್ರಿಯಿಸಿದ ಮುಫ್ತಿ, ಇದು ಗೋಡ್ಸೆಯ ಭಾರತ ಮತ್ತು ಗಾಂಧಿ, ನೆಹರು ಮತ್ತು ಸರ್ದಾರ್ ಪಟೇಲ್ ಅವರ ಕಲ್ಪನೆಯ ಭಾರತದ ನಡುವಿನ ಯುದ್ಧವಾಗಲಿದೆ. ಬಿಜೆಪಿಯು ಗೋಡ್ಸೆಯ ಭಾರತವನ್ನು ರಚಿಸಲು ಬಯಸುತ್ತದೆ. ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಬಿಜೆಪಿ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಕೊನೆಗೂ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಬಗ್ಗೆ ಒಬ್ಬರು ಮಾತಾಡಿದ್ದಾರೆ: ಲ್ಯಾಪಿಡ್ ಹೇಳಿಕೆಗೆ ಸಹಮತ ಸೂಚಿಸಿದ ಮೆಹಬೂಬಾ ಮುಫ್ತಿ

ಪ್ರಧಾನಿ ಮೋದಿ ವಿರುದ್ಧ ಮುಫ್ತಿ ವಾಗ್ದಾಳಿ ನಡೆಸಿ, ಅವರು ಹಿಂದಿನದನ್ನು ಮಾತ್ರ ಮಾತನಾಡುತ್ತಿದ್ದಾರೆ, ಜನರಿಗೆ ಅವರು ಭರವಸೆ ನೀಡಿದ್ದನ್ನು ತೆಗೆದುಕೊಳ್ಳುತ್ತಿಲ್ಲ, ಅವರು ದೇಶದ ಭವಿಷ್ಯದ ಬಗ್ಗೆ ಮೌನವಾಗಿದ್ದಾರೆ ಎಂದು ಹೇಳಿದರು.

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ